22 ಕೊಲೆಯಾಗುವವರೆಗೂ ಆರೋಪಿಯನ್ನು ಬಂಧಿಸಿ ಶಿಕ್ಷಿಸಲಾಗದ ನಿಷ್ಕ್ರೀಯ ಪೊಲೀಸರು

ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರಕ್ಕೆ ದರ್ಶನಕ್ಕಾಗಿ ಬಂದಿದ್ದ ಕಿಶೋರ್ ತಿವಾರಿ ಅಲಿಯಾಸ್ ಕಿಸ್ಸು ತಿವಾರಿಯನ್ನು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆತನ ಮೇಲೆ 22 ಕೊಲೆ ಮಾಡಿದ ಆರೋಪ ಇದೆ. ಆತ ಮಧ್ಯಪ್ರದೇಶದ ಕಟನಿಯಿಂದ ಪರಾರಿಯಾಗಿದ್ದನು. ಆತನ ಬಗ್ಗೆ ಮಾಹಿತಿ ನೀಡಿದವರಿಗೆ 55 ಸಾವಿರ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು. ಅವನು ಸಾಧುವಿನ ವೇಷ ಧರಿಸಿ ಶ್ರೀರಾಮ ಮಂದಿರಕ್ಕೆ ದರ್ಶನಕ್ಕಾಗಿ ಬಂದಿದ್ದನು. ತಿವಾರಿ ಶ್ರೀರಾಮ ಮಂದಿರಕ್ಕೆ ದರ್ಶನಕ್ಕಾಗಿ ಬರಲಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಮೂಲಗಳಿಂದ ಸಿಕ್ಕಿತ್ತು.
A person accused of 22 murders arrested at Ayodhya Ram Mandir where he had come for darshan.
What is the use of the police who cannot arrest and punish the accused till he commits 22 murders ?#Crimenews #RamLalla #MPPolicepic.twitter.com/WP9MWxv4JZ
— Sanatan Prabhat (@SanatanPrabhat) May 23, 2024
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ