
ನವದೆಹಲಿ – ದೇವಭೂಮಿ ಉತ್ತರಾಖಂಡದಿಂದ ಗಂಗೆಯು ಸಂಪೂರ್ಣ ದೇಶದಲ್ಲಿ ಹರಿಯುತ್ತದೆ, ಅದೇ ರೀತಿಯಲ್ಲಿ ಸಮಾನ ನಾಗರಿಕ ಕಾನೂನಿನ ‘ಗಂಗೆ’ ಉತ್ತರಾಖಂಡದಿಂದ ಹರಿಯಲು ಪ್ರಾರಂಭಿಸಿದ್ದಾಳೆ. ಸಂರಕ್ಷಣೆ ಮತ್ತು ನಂಬಿಕೆಯನ್ನು ಆಧರಿಸಿದ ಈ ಕಾನೂನು ಅತ್ಯಂತ ಮಹತ್ವದ್ದಾಗಿದೆ, ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರಸಿಂಹ ಧಾಮಿ ಅವರು ಹೇಳಿಕೆ ನೀಡಿದ್ದಾರೆ. ಅವರು ಒಂದು ಹಿಂದಿ ಸುದ್ದಿ ವಾಹಿನಿಯ ಜೊತೆ ಮಾತನಾಡುತ್ತಿದ್ದರು. ಧರ್ಮದ ಆಧಾರದ ಮೇಲೆ ಮೀಸಲಾತಿಯ ಭರವಸೆ ನೀಡುವುದು, ಇದು ಪ್ರಜಾಪ್ರಭುತ್ವದ ಹತ್ಯೆಯಾಗಿದೆ ಎಂದು ಒಂದು ಪ್ರಶ್ನೆಗೆ ಉತ್ತರಿಸುವಾಗ ಹೇಳಿದರು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ