
‘ಆತ್ಮಕಲ್ಯಾಣಕ್ಕಿಂತ ಲೋಕಕಲ್ಯಾಣವು ಹೆಚ್ಚು ಶ್ರೇಯಸ್ಕರವಾಗಿರುತ್ತದೆ. ಶುದ್ಧ ಸತ್ತ್ವಗುಣಗಳ ಮೇಲೆ ವಿರಾಜಮಾನರಾಗದೇ ನಿಜವಾದ ಲೋಕಕಲ್ಯಾಣದ ಆಸೆ ಮನಸ್ಸಿನಲ್ಲಿ ಸೃಷ್ಟಿಯಾಗುವುದಿಲ್ಲ. ಇಂತಹ ಲೋಕಕಲ್ಯಾಣಕ್ಕಾಗಿ ಮಾಡಿದ ಯಾವುದೇ ಕೃತಿಯು ಮೇಲ್ನೋಟಕ್ಕೆ ಹಿಂಸಕವೆಂದು ಕಂಡು ಬರುತ್ತಿದ್ದರೂ ಅದು ಅಹಿಂಸೆಯೇ ಆಗಿರುತ್ತದೆ. ಹಿಂಸೆ ಮತ್ತು ಅಹಿಂಸೆಯ ನಿರ್ಣಯವನ್ನು ಕೃತಿಯಿಂದಲ್ಲ ಆದರೆ ವೃತ್ತಿಯಿಂದಲೇ ತೆಗೆದುಕೊಳ್ಳಬೇಕಾಗುತ್ತದೆ; ಏಕೆಂದರೆ ಸಾತ್ತ್ವಿಕತೆಯಲ್ಲಿಯೇ ಅಹಿಂಸೆಯು ಅಡಗಿರುತ್ತದೆ. ಅದೇ ಈಶ್ವರಪ್ರವಣ ಮಾಡುತ್ತದೆ.
– ಸ್ವಾಮಿ ವಿದ್ಯಾನಂದ (ಆಧಾರ : ಗ್ರಂಥ ‘ಚಿಂತನಧಾರಾ’)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !