
ಶಹಜಹಾಂಪುರ (ಉತ್ತರ ಪ್ರದೇಶ) – ಇಲ್ಲಿ ನಡೆದ ಭೀಕರ ಅಪಘಾತದಲ್ಲಿ 11 ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಮೇ 25ರ ತಡರಾತ್ರಿ ಬಸ್ ಮೇಲೆ ಡಂಪರ್ ವಾಹನ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಈ ಬಸ್ನಲ್ಲಿ ಸುಮಾರು 70 ಭಕ್ತರು ಪ್ರಯಾಣಿಸುತ್ತಿದ್ದರು. ಬಸ್ ಸೀತಾಪುರದಿಂದ ಉತ್ತರಾಖಂಡದ ಪೂರ್ಣಗಿರಿಗೆ ಹೋಗುತ್ತಿತ್ತು. ಢಾಬಾದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಕಲ್ಲುಗಳನ್ನು ತುಂಬಿದ ಡಂಪರ್ ನೇರವಾಗಿ ಬಸ್ ಮೇಲೆ ಬಂದು ಪಲ್ಟಿಯಾಗಿದೆ. ಇದರಿಂದ ಬಸ್ನಲ್ಲಿ ಕುಳಿತಿದ್ದ ಪ್ರಯಾಣಿಕರು ಅಪಘಾತಕ್ಕೆ ಒಳಗಾದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !