ಶಹಜಹಾಂಪುರ (ಉತ್ತರ ಪ್ರದೇಶ) – ಇಲ್ಲಿ ನಡೆದ ಭೀಕರ ಅಪಘಾತದಲ್ಲಿ 11 ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಮೇ 25ರ ತಡರಾತ್ರಿ ಬಸ್ ಮೇಲೆ ಡಂಪರ್ ವಾಹನ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಈ ಬಸ್ನಲ್ಲಿ ಸುಮಾರು 70 ಭಕ್ತರು ಪ್ರಯಾಣಿಸುತ್ತಿದ್ದರು. ಬಸ್ ಸೀತಾಪುರದಿಂದ ಉತ್ತರಾಖಂಡದ ಪೂರ್ಣಗಿರಿಗೆ ಹೋಗುತ್ತಿತ್ತು. ಢಾಬಾದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಕಲ್ಲುಗಳನ್ನು ತುಂಬಿದ ಡಂಪರ್ ನೇರವಾಗಿ ಬಸ್ ಮೇಲೆ ಬಂದು ಪಲ್ಟಿಯಾಗಿದೆ. ಇದರಿಂದ ಬಸ್ನಲ್ಲಿ ಕುಳಿತಿದ್ದ ಪ್ರಯಾಣಿಕರು ಅಪಘಾತಕ್ಕೆ ಒಳಗಾದರು.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಉತ್ತರ ಪ್ರದೇಶ > ಶಹಜಹಾಂಪುರ (ಉತ್ತರ ಪ್ರದೇಶ)ದಲ್ಲಿ ಬಸ್ ಮೇಲೆ ಕಲ್ಲು ತುಂಬಿದ ಡಂಪರ್ ಪಲ್ಟಿ; 11 ಜನರ ಸಾವು
ಶಹಜಹಾಂಪುರ (ಉತ್ತರ ಪ್ರದೇಶ)ದಲ್ಲಿ ಬಸ್ ಮೇಲೆ ಕಲ್ಲು ತುಂಬಿದ ಡಂಪರ್ ಪಲ್ಟಿ; 11 ಜನರ ಸಾವು
ಸಂಬಂಧಿತ ಲೇಖನಗಳು
ಕಾಶಿ ವಿಶ್ವೇಶ್ವರ ದೇವಸ್ಥಾನದ ಮುಕ್ತಿಗಾಗಿ ಹೋರಾಟ ಮಾಡಿದ ನ್ಯಾಯವಾದಿ ಮತ್ತು ಅರ್ಜಿದಾರರಿಗೆ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ಸನ್ಮಾನ !
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ !
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ‘ಅಲ್ವಿದಾ ಲಾಲ್ ಸಲಾಂ’ ಪುಸ್ತಕ ಬಿಡುಗಡೆ !
ದೇವಸ್ಥಾನಗಳ ಸ್ವಚ್ಛತೆಯ ಮೂಲಕ ಹೊಸ ಯುವಕರು ಧರ್ಮಕಾರ್ಯದೊಂದಿಗೆ ಸೇರಿಸಿಕೊಳ್ಳಬೇಕು ! – ಚಕ್ರವರ್ತಿ ಸೂಲಿಬೆಲೆ, ಸಂಸ್ಥಾಪಕ ಅಧ್ಯಕ್ಷರು, ಯುವಾ ಬ್ರಿಗೇಡ್, ಕರ್ನಾಟಕ
ಮುಸ್ಲಿಮರ ಮೇಲೆ ಅನ್ಯಾಯವಾಗುತ್ತಿದೆಯೆಂದು ಕಾಂಗ್ರೆಸ್ ಸುಳ್ಳು ಸುದ್ದಿಗಳನ್ನು ಹರಡಿಸಿತು ! – ಡಾ.ಎಸ್.ಆರ್. ಲೀಲಾ, ಲೇಖಕಿ, ಬೆಂಗಳೂರು
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಆಶೀರ್ವಾದದಿಂದ ಹಿಂದೂ ರಾಷ್ಟ್ರವನ್ನು ಸ್ಥಾಪಿಸೋಣ ! – ಆಚಾರ್ಯ ಚಂದ್ರ ಕಿಶೋರ್ ಪರಾಶರ, ಸಂಸ್ಥಾಪಕರು, ಅಂತಾರಾಷ್ಟ್ರೀಯ ಸನಾತನ ಹಿಂದೂ ವಾಹಿನಿ, ಬಿಹಾರ