
ಶಹಜಹಾಂಪುರ (ಉತ್ತರ ಪ್ರದೇಶ) – ಇಲ್ಲಿ ನಡೆದ ಭೀಕರ ಅಪಘಾತದಲ್ಲಿ 11 ಭಕ್ತರು ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ. ಮೇ 25ರ ತಡರಾತ್ರಿ ಬಸ್ ಮೇಲೆ ಡಂಪರ್ ವಾಹನ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಈ ಬಸ್ನಲ್ಲಿ ಸುಮಾರು 70 ಭಕ್ತರು ಪ್ರಯಾಣಿಸುತ್ತಿದ್ದರು. ಬಸ್ ಸೀತಾಪುರದಿಂದ ಉತ್ತರಾಖಂಡದ ಪೂರ್ಣಗಿರಿಗೆ ಹೋಗುತ್ತಿತ್ತು. ಢಾಬಾದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಈ ಅವಘಡ ಸಂಭವಿಸಿದೆ. ವೇಗವಾಗಿ ಬಂದ ಕಲ್ಲುಗಳನ್ನು ತುಂಬಿದ ಡಂಪರ್ ನೇರವಾಗಿ ಬಸ್ ಮೇಲೆ ಬಂದು ಪಲ್ಟಿಯಾಗಿದೆ. ಇದರಿಂದ ಬಸ್ನಲ್ಲಿ ಕುಳಿತಿದ್ದ ಪ್ರಯಾಣಿಕರು ಅಪಘಾತಕ್ಕೆ ಒಳಗಾದರು.
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case