ಆರೋಪಿ ಅಸ್ಗರ್ ವಿರುದ್ಧ ಪ್ರಕರಣ ದಾಖಲು !

ಚಿಕ್ಕಮಗಳೂರು – ಜಿಲ್ಲೆಯ ಕೊಪ್ಪದಲ್ಲಿ ಅಸ್ಗರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಬರೆದಿದ್ದ. ಅಷ್ಟೇ ಅಲ್ಲದೇ ಪ್ರಧಾನಿ ಮೋದಿ ಹಾಗೂ ಬಜರಂಗದಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ. ಇದನ್ನು ಪೋಸ್ಟ್ ಮಾಡಿದ ಸ್ವಲ್ಪ ಸಮಯದ ನಂತರ ಅವನು ತನ್ನ ಫೇಸ್ಬುಕ್ ಖಾತೆಯನ್ನು ‘ಡಿಲೀಟ್’ ಮಾಡಿದ್ದಾನೆ.
ಪೊಲೀಸರು ಪೋಸ್ಟ್ ಆಧರಿಸಿ ಸದರಿ ಪ್ರಕರಣ ದಾಖಲಿಸಿಕೊಂಡಿದ್ದು, ಅಸ್ಗರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಸ್ಗರ್ ವಿರುದ್ಧ ಹಿಂದುತ್ವನಿಷ್ಟ ಸಂಘಟನೆಗಳೂ ಆಕ್ರೋಶ ವ್ಯಕ್ತಪಡಿಸಿವೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ