
ಹೊನ್ನಾವರ – ವೀರ ಸಾವರ್ಕರ್ ಪ್ರತಿಷ್ಠಾನದಿಂದ ಖ್ಯಾತ ಲೇಖಕ ಚಕ್ರವರ್ತಿ ಸೂಲಿಬೆಲೆ ಇವರಿಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ನೀಡಲಾಗುವುದು. ಮೇ 28ರಂದು ಸಂಜೆ 5.30ಕ್ಕೆ ಮೈಸೂರು ಕಲಾಮಂದಿರದಲ್ಲಿ ‘ವೀರ ಸಾವರ್ಕರ್ ಸಮ್ಮಾನ್-2024′ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ಇವರು ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು. ಒಂದು ಲಕ್ಷ ನಗದು, ವೀರ ಸಾವರ್ಕರ್ ಅವರ ಪುತ್ಥಳಿ ಹಾಗೂ ಪ್ರಶಸ್ತಿ ಪತ್ರವುಳ್ಳ ಪ್ರತಿಷ್ಠಿತ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿಯ ಸ್ವರೂಪವಾಗಿದೆ.
ಚಕ್ರವರ್ತಿ ಸೂಲಿಬೆಲೆ ಇವರು ‘ಯುವಾ ಬ್ರಿಗೇಡ್’ ಸಂಘಟನೆಯ ಸಂಸ್ಥಾಪಕರಾಗಿದ್ದಾರೆ. ಈ ಸಂಸ್ಥೆಯು ಯುವಕರಿಗೆ ದೇಶಭಕ್ತಿಯನ್ನು ಕಲಿಸುತ್ತದೆ. ಈ ಕಾರ್ಯಕ್ರಮದಲ್ಲಿ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಹಾಗೂ ಪತ್ರಕರ್ತ ಅಜಿತ ಹನುಮಕ್ಕನವರ ಇವರೂ ಸಹ ಉಪಸ್ಥಿತಿರಿರುವರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!