ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ದಾವೆ

ಬೆಂಗಳೂರು – ಬಿಜೆಪಿಯನ್ನು ಪದೇ ಪದೇ ‘ಅಭಿವೃದ್ಧಿ ಹೊಂದಿದ ಭಾರತ’ ಎಂದು ಹೇಳುತ್ತದೆ; ಆದರೆ ಅದು ಅವರ ನಿಜವಾದ ಆಲೋಚನೆಯಲ್ಲ. ಅವರಿಗೆ ಭಾರತ ಅಭಿವೃದ್ಧಿಪಡಿಸುವ ಇಚ್ಛೆ ಇಲ್ಲ. ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಇದರ ಹಿಂದಿನ ಅವರ ರಹಸ್ಯವಾಗಿದೆ ! ಈ ದೇಶವು ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ಈ ದೇಶವು ಎಲ್ಲ ಧರ್ಮಗಳ ರಾಷ್ಟ್ರವಾಗಿದೆ; ಇಲ್ಲಿ ಎಲ್ಲಾ ಧರ್ಮಗಳ ಜನರು ಇರುತ್ತಾರೆ, ಎಂದು ಮೇ 7 ರಂದು ಜವಾಹರಲಾಲ್ ನೆಹರೂ ಅವರ ಮರಣ ವಾರ್ಷಿಕೋತ್ಸವದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !