ಮುಖ್ಯಮಂತ್ರಿ ಸಿದ್ದರಾಮಯ್ಯ ಇವರ ದಾವೆ

ಬೆಂಗಳೂರು – ಬಿಜೆಪಿಯನ್ನು ಪದೇ ಪದೇ ‘ಅಭಿವೃದ್ಧಿ ಹೊಂದಿದ ಭಾರತ’ ಎಂದು ಹೇಳುತ್ತದೆ; ಆದರೆ ಅದು ಅವರ ನಿಜವಾದ ಆಲೋಚನೆಯಲ್ಲ. ಅವರಿಗೆ ಭಾರತ ಅಭಿವೃದ್ಧಿಪಡಿಸುವ ಇಚ್ಛೆ ಇಲ್ಲ. ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವುದು ಇದರ ಹಿಂದಿನ ಅವರ ರಹಸ್ಯವಾಗಿದೆ ! ಈ ದೇಶವು ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ಈ ದೇಶವು ಎಲ್ಲ ಧರ್ಮಗಳ ರಾಷ್ಟ್ರವಾಗಿದೆ; ಇಲ್ಲಿ ಎಲ್ಲಾ ಧರ್ಮಗಳ ಜನರು ಇರುತ್ತಾರೆ, ಎಂದು ಮೇ 7 ರಂದು ಜವಾಹರಲಾಲ್ ನೆಹರೂ ಅವರ ಮರಣ ವಾರ್ಷಿಕೋತ್ಸವದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ