
ಮಂಗಳೂರು – ಕಂಕನಾಡಿ ಇಲ್ಲಿ ಬೆಳಿಗ್ಗೆ ವಾಹನಗಳ ಸಂಚಾರ ಹೆಚ್ಚಾಗಿರುವ ಸಮಯದಲ್ಲಿ ಅನೇಕ ಮುಸಲ್ಮಾನ ಯುವಕರು ಇಲ್ಲಿಯ ಮಸೀದಿ ಎದುರಿನ ರಸ್ತೆಯ ಮಧ್ಯದಲ್ಲಿ ಕುಳಿತು ನಮಾಜ಼್ ಪಠಣ ಮಾಡಿದರು. ಇದರಿಂದ ಸಂಚಾರಕ್ಕೆ ಅಡಚಣೆ ನಿರ್ಮಾಣವಾಯಿತು. ಈ ಘಟನೆ ೨ ದಿನಗಳ ಹಿಂದೆ ಘಟಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಅದರ ವೀಡಿಯೋ ಪ್ರಸಾರವಾಗಿದೆ. ನಮಾಜ಼್ ಮಾಡಲು ಮಸೀದಿ ಇರುವಾಗ ಅಲ್ಲಿಗೆ ಹೋಗದೆ ನಡು ಬೀದಿಯಲ್ಲಿ ಕುಳಿತು ನಮಾಜ಼್ ಪಠಣ ಮಾಡುತ್ತಿದ್ದರೆ ವಾಹನಗಳು ಚಲಿಸುವುದು ಹೇಗೆ ? ಇದು ನಾಗರಿಕರು ಕೇಳುವ ಪ್ರಶ್ನೆಯಾಗಿದೆ .
(ಸೌಜನ್ಯ: Vistara News)
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ