‘ವೈದ್ಯಕೀಯ ಕಾರಣಗಳಿಗಾಗಿ’ ಮಧ್ಯಂತರ ಜಾಮೀನು ವಿಸ್ತರಿಸಲು ಸಲ್ಲಿಸಿದ್ದ ಅರ್ಜಿ ಸರ್ವೋಚ್ಚ ನ್ಯಾಯಾಲಯದಿಂದ ವಜಾ !

ನವ ದೆಹಲಿ – ದೆಹಲಿ ಮುಖ್ಯಮಂತ್ರಿ ಮತ್ತು ಮದ್ಯ ಹಗರಣದ ಆರೋಪಿ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು ಜಾಮೀನು ಅವಧಿಯನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಕೋರಿದ್ದರು; ಆದರೆ ಅವರ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಆದ್ದರಿಂದ ಕೇಜ್ರಿವಾಲ್ ಜೂನ್ 2ರಂದು ದೆಹಲಿಯ ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ.
ವೈದ್ಯಕೀಯ ಪರೀಕ್ಷೆಗಾಗಿ ಜಾಮೀನು ಕೋರಿದ್ದರು !
ಅರವಿಂದ್ ಕೇಜ್ರಿವಾಲ್ ಅವರ ತೂಕ ದಿಢೀರ್ ಕಡಿಮೆಯಾಗಲು ಶುರುವಾಗಿದೆ ಎನ್ನಲಾಗಿದೆ. ಮೂತ್ರಪಿಂಡ ವೈಫಲ್ಯ, ಗಂಭೀರ ಹೃದ್ರೋಗ ಮತ್ತು ಕ್ಯಾನ್ಸರ್ನ ಕಾಯಿಲೆಯ ಲಕ್ಷಣ ಎಂದು ತೋರಿಸುವ ವೈದ್ಯಕೀಯ ವರದಿಯೊಂದಿಗೆ ಇತರ ವೈದ್ಯಕೀಯ ಪರೀಕ್ಷೆಗಳಿಗಾಗಿ 7 ದಿನಗಳ ಕಾಲ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಕೇಳಲಾಗಿತ್ತು. ಇದಕ್ಕಾಗಿ ಅವರು ಜೂನ್ 2 ರ ಬದಲಿಗೆ ಜೂನ್ 9 ರಂದು ಜೈಲಿಗೆ ಮರಳಲು ಅನುಮತಿ ಕೋರಿದ್ದರು; ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ.
Arvind Kejriwal will have to go to jail on June 2!
The Supreme Court rejects the plea to extend the interim bail on medical grounds !
Bail was sought for medical tests!#AamAadmiparty #SupremeCourt #DelhiLiqourScam pic.twitter.com/KDcwsnmLbA
— Sanatan Prabhat (@SanatanPrabhat) May 29, 2024
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !