‘ವೈದ್ಯಕೀಯ ಕಾರಣಗಳಿಗಾಗಿ’ ಮಧ್ಯಂತರ ಜಾಮೀನು ವಿಸ್ತರಿಸಲು ಸಲ್ಲಿಸಿದ್ದ ಅರ್ಜಿ ಸರ್ವೋಚ್ಚ ನ್ಯಾಯಾಲಯದಿಂದ ವಜಾ !

ನವ ದೆಹಲಿ – ದೆಹಲಿ ಮುಖ್ಯಮಂತ್ರಿ ಮತ್ತು ಮದ್ಯ ಹಗರಣದ ಆರೋಪಿ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು ಜಾಮೀನು ಅವಧಿಯನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಕೋರಿದ್ದರು; ಆದರೆ ಅವರ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಆದ್ದರಿಂದ ಕೇಜ್ರಿವಾಲ್ ಜೂನ್ 2ರಂದು ದೆಹಲಿಯ ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ.
ವೈದ್ಯಕೀಯ ಪರೀಕ್ಷೆಗಾಗಿ ಜಾಮೀನು ಕೋರಿದ್ದರು !
ಅರವಿಂದ್ ಕೇಜ್ರಿವಾಲ್ ಅವರ ತೂಕ ದಿಢೀರ್ ಕಡಿಮೆಯಾಗಲು ಶುರುವಾಗಿದೆ ಎನ್ನಲಾಗಿದೆ. ಮೂತ್ರಪಿಂಡ ವೈಫಲ್ಯ, ಗಂಭೀರ ಹೃದ್ರೋಗ ಮತ್ತು ಕ್ಯಾನ್ಸರ್ನ ಕಾಯಿಲೆಯ ಲಕ್ಷಣ ಎಂದು ತೋರಿಸುವ ವೈದ್ಯಕೀಯ ವರದಿಯೊಂದಿಗೆ ಇತರ ವೈದ್ಯಕೀಯ ಪರೀಕ್ಷೆಗಳಿಗಾಗಿ 7 ದಿನಗಳ ಕಾಲ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಕೇಳಲಾಗಿತ್ತು. ಇದಕ್ಕಾಗಿ ಅವರು ಜೂನ್ 2 ರ ಬದಲಿಗೆ ಜೂನ್ 9 ರಂದು ಜೈಲಿಗೆ ಮರಳಲು ಅನುಮತಿ ಕೋರಿದ್ದರು; ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ.
Arvind Kejriwal will have to go to jail on June 2!
The Supreme Court rejects the plea to extend the interim bail on medical grounds !
Bail was sought for medical tests!#AamAadmiparty #SupremeCourt #DelhiLiqourScam pic.twitter.com/KDcwsnmLbA
— Sanatan Prabhat (@SanatanPrabhat) May 29, 2024
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!