ಮಂಗಳೂರು – ಲವ್ ಜಿಹಾದ್ ಪ್ರಕರಣದಲ್ಲಿ ಹಿಂದೂ ಹೆಣ್ಣುಮಕ್ಕಳು ಮತ್ತು ಮಹಿಳೆಯರ ರಕ್ಷಣೆಗಾಗಿ ಶ್ರೀರಾಮ ಸೇನೆಯ ವತಿಯಿಂದ ‘ಸಹಾಯವಾಣಿ’ ಯೋಜನೆಯನ್ನು ಪ್ರಾರಂಭಿಸಿದೆ. ಈ ‘ಸಹಾಯವಾಣಿ’ ಯೋಜನೆಯನ್ನು ರಾಜ್ಯದ 6 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಉದ್ಘಾಟಿಸಲಾಯಿತು. ‘ಸಹಾಯವಾಣಿ’ ಸಂಖ್ಯೆ 9090443444 ಮತ್ತು ಈ ಸಹಾಯವಾಣಿಯ ತಂಡದಲ್ಲಿ ಮಾಜಿ ಪೊಲೀಸ್ ಅಧಿಕಾರಿಗಳು ಮತ್ತು ವಕೀಲರನ್ನು ಒಳಗೊಂಡಿರುತ್ತದೆ. ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಹುಬ್ಬಳ್ಳಿಯ ಕ್ಯೂಬಿಕ್ಸ್ ಹೋಟೆಲ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಹಾಯವಾಣಿ ಯೋಜನೆಯನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಶ್ರೀರಾಮಸೇನೆ ರಾಜ್ಯ ಪ್ರಧಾನ ಕಾರ್ಯ ದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಇವರು, ಲವ್ ಜಿಹಾದ್ ಗೆ ಬಲಿಯಾದ ಯುವತಿಯರು, ಅವರ ಕುಟುಂಬಸ್ಥರು ಹಾಗೂ ಹಿತೈಷಿಗಳು ಈ ಸಹಾಯವಾಣಿಗೆ ಸಂಪರ್ಕಿಸುತ್ತಲೇ ಶ್ರೀರಾಮಸೇನೆ ತಂಡವು ಕಾನೂನಿನ ಚೌಕಟ್ಟಿನೊಳಗೆ ಇದ್ದು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಸನಾತನ ಪ್ರಭಾತ > ಏಷ್ಯಾ > ಭಾರತ > ಕರ್ನಾಟಕ > ಲವ್ ಜಿಹಾದ್ ನಿಂದ ಎಚ್ಚೆತ್ತುಕೊಳ್ಳಲು ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗಾಗಿ ‘ಸಹಾಯವಾಣಿ’ ಚಾಲನೆ
ಲವ್ ಜಿಹಾದ್ ನಿಂದ ಎಚ್ಚೆತ್ತುಕೊಳ್ಳಲು ಶ್ರೀರಾಮ ಸೇನೆಯಿಂದ ಹಿಂದೂ ಮಹಿಳೆಯರಿಗಾಗಿ ‘ಸಹಾಯವಾಣಿ’ ಚಾಲನೆ
ಸಂಬಂಧಿತ ಲೇಖನಗಳು
- ದೇಶ ವಿರೋಧಿ ಘೋಷಣೆ ಕೂಗಿದ್ದ ೬ ಮುಸಲ್ಮಾನರಿಗೆ ೫ ವರ್ಷ ಜೈಲು ಶಿಕ್ಷೆ
- ಕಾಂಗ್ರೆಸ್ ವಕ್ಫ್ ಬೋರ್ಡ್ಗೆ ಲೂಟಿ ಮಾಡುವ ಸ್ವಾತಂತ್ರ್ಯ ನೀಡಿದೆ ! – ಮುಫ್ತೀ ಶಾಮೂನ್ ಕಾಸಲಿ, ಅಧ್ಯಕ್ಷ, ಉತ್ತರಾಖಂಡ ಮದರಸಾ ಬೋರ್ಡ್
- ಚಾಲಕನ ಜಾಗರೂಕತೆಯಿಂದ ತಪ್ದಿದ ರೈಲ್ವೆಯ ದೊಡ್ಡ ಅಪಘಾತ !
- ಕೇಂದ್ರ ಸರಕಾರ ಪ್ಯಾಲಿಸ್ಟೈನ್ ಗೆ ಬೆಂಬಲ ನೀಡುತ್ತಿರುವುದರಿಂದ ಪ್ಯಾಲಿಸ್ಟೈನ್ ಧ್ವಜ ಹಿಡಿದರೆ ತಪ್ಪೇನಿದೆ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಪ್ರಶ್ನೆ
- ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಬೆಳಗಿನ ಜಾವ ಆರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ
- T. Raja Singh prohibited in Bagalkot : ತೆಲಂಗಾಣದ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಹ ಇವರಿಗೆ ಕರ್ನಾಟಕದ ಬಾಗಲಕೋಟೆಯಲ್ಲಿ ಬ್ಯಾನ್ !