ಯಲಹಂಕ – ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿರುವ ‘ವೀರ್ ಸಾವರ್ಕರ್’ ಮೇಲ್ಸೇತುವೆಯ ನಾಮಫಲಕ ಮತ್ತು ನಾಮಫಲಕದಲ್ಲಿ ವೀರ್ ಸಾವರ್ಕರ್ ಅವರ ಚಿತ್ರಕ್ಕೆ ಮಸಿ ಬಳಿದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ ರಾಜ್, ನಿಶ್ಚಯ ಗೌಡ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ತಿಳಿದುಬಂದಿಲ್ಲ. ವೀರ್ ಸಾವರ್ಕರ್ ಇವರಿಗೆ ನೀಡಲಾದ ಗೌರವ ಭಗತಸಿಂಹ ಇವರಿಗೆ ಸಿಗುತ್ತಿಲ್ಲ. ಮೇಲ್ಸೇತುವೆಗೆ ‘ವೀರ್ ಸಾವರ್ಕರ್’ ಬದಲಿಗೆ ಭಗತ್ ಸಿಂಗ್ ಹೆಸರಿಡಬೇಕು ಎಂದು ಒತ್ತಾಯಿಸಿದ್ದರು ಎನ್ನಲಾಗಿದೆ. ಮಸಿ ಎರಚಿದ ವಿಷಯ ತಿಳಿದ ತಕ್ಷಣ ಬಿಜೆಪಿಯವರು ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಕರ್ನಾಟಕ > ಯಲಹಂಕದ ‘ವೀರ್ ಸಾವರ್ಕರ್’ ಮೇಲ್ಸೇತುವೆಯ ನಾಮಫಲಕಕ್ಕೆ ಮಸಿ ಬಳಿದ ಮೂವರ ಬಂಧನ
ಯಲಹಂಕದ ‘ವೀರ್ ಸಾವರ್ಕರ್’ ಮೇಲ್ಸೇತುವೆಯ ನಾಮಫಲಕಕ್ಕೆ ಮಸಿ ಬಳಿದ ಮೂವರ ಬಂಧನ
ಸಂಬಂಧಿತ ಲೇಖನಗಳು
ರಾಜ್ಯದ ಕಾಂಗ್ರೆಸ್ ಸರಕಾರದಿಂದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ 85 ಕೋಟಿ ರೂಪಾಯಿ ಅನುದಾನ
Teacher Suspended : ಬುಡಕಟ್ಟು ಜನಾಂಗದ ಮಹಿಳೆಯರನ್ನು ‘ಅವರು ಹಿಂದುಗಳೆ ಅಲ್ಲ’, ಹಾಗಾಗಿ ಹಣೆಗೆ ಕುಂಕುಮ ಮತ್ತು ಮಂಗಳಸೂತ್ರ ಹಾಕದಂತೆ ಕರೆ ನೀಡಿದ್ದ ಶಿಕ್ಷಕಿ ಅಮಾನತು !
Sanskrit Verse Opposition : ಗುನಾ (ಮಧ್ಯಪ್ರದೇಶ) ಇಲ್ಲಿಯ ಕಾನ್ವೆಂಟ್ ಶಾಲೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಶ್ಲೋಕ ಹೇಳಲು ವಿರೋಧ !
Change in Religion : ಮತಾಂತರದ ನಂತರ ಶಾಲೆಯ ಪ್ರಮಾಣಪತ್ರಗಳಲ್ಲಿ ಹೊಸ ಧರ್ಮವನ್ನು ನಮೂದಿಸಬಹುದು ! – ಕೇರಳ ಉಚ್ಚನ್ಯಾಯಾಲಯದ ತೀರ್ಪು
ಜೈಲಿನಲ್ಲಿರುವ ಕೈದಿಗಳ ಬಳಿ 25 ಮೊಬೈಲ್ ಪತ್ತೆ !
ರಾಷ್ಟ್ರಪತಿ ಭವನದಲ್ಲಿರುವ ದರ್ಬಾರ್ ಹಾಲ್ ಅನ್ನು ‘ಗಣತಂತ್ರ ಮಂಟಪ’ ಮತ್ತು ಅಶೋಕ ಹಾಲ್ ಅನ್ನು ‘ಅಶೋಕ್ ಮಂಟಪ’ ಎಂದು ಮರುನಾಮಕರಣ !