
ಯಲಹಂಕ – ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿರುವ ‘ವೀರ್ ಸಾವರ್ಕರ್’ ಮೇಲ್ಸೇತುವೆಯ ನಾಮಫಲಕ ಮತ್ತು ನಾಮಫಲಕದಲ್ಲಿ ವೀರ್ ಸಾವರ್ಕರ್ ಅವರ ಚಿತ್ರಕ್ಕೆ ಮಸಿ ಬಳಿದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ ರಾಜ್, ನಿಶ್ಚಯ ಗೌಡ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ತಿಳಿದುಬಂದಿಲ್ಲ. ವೀರ್ ಸಾವರ್ಕರ್ ಇವರಿಗೆ ನೀಡಲಾದ ಗೌರವ ಭಗತಸಿಂಹ ಇವರಿಗೆ ಸಿಗುತ್ತಿಲ್ಲ. ಮೇಲ್ಸೇತುವೆಗೆ ‘ವೀರ್ ಸಾವರ್ಕರ್’ ಬದಲಿಗೆ ಭಗತ್ ಸಿಂಗ್ ಹೆಸರಿಡಬೇಕು ಎಂದು ಒತ್ತಾಯಿಸಿದ್ದರು ಎನ್ನಲಾಗಿದೆ. ಮಸಿ ಎರಚಿದ ವಿಷಯ ತಿಳಿದ ತಕ್ಷಣ ಬಿಜೆಪಿಯವರು ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!