
ಗಾಜಿಯಾಬಾದ (ಉತ್ತರಪ್ರದೇಶ) – ಇಲ್ಲಿಯ ಮಸೂರಿ ಪ್ರದೇಶದಲ್ಲಿನ ಯಶೀನ್ ಕುರೇಶಿ ಇವರ ಇಂಟರ್ನ್ಯಾಷನಲ್ ಗ್ರೋ ಫುಡ್’ ಈ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ೫೭ ಅಪ್ರಾಪ್ತ ಹುಡುಗರನ್ನು ಬಿಡುಗಡೆಗೊಳಿಸಲಾಗಿದೆ. ಪೊಲೀಸರು, ಸ್ವಯಂಸೇವೆ ಸಂಸ್ಥೆ ಮತ್ತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರ ಸಹಾಯದಿಂದ ಈ ಹುಡುಗರನ್ನು ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ೩೧ ಅಪ್ರಾಪ್ತ ಹುಡುಗಿಯರು ಮತ್ತು ೨೬ ಅಪ್ರಾಪ್ತ ಹುಡುಗರ ಸಮಾವೇಶವಿದೆ. ಈ ಹುಡುಗರು ಬಿಹಾರ ಮತ್ತು ಬಂಗಾಳದಿಂದ ಕರೆದುಕೊಂಡು ಬಂದಿದ್ದೂ ಅವರಿಂದ ಕೆಲಸ ಮಾಡಿಸಿ ಕೊಳ್ಳಲಾಗುತ್ತಿತ್ತು.
ಈ ಹುಡುಗರ ಕೌಟುಂಬಿಕ ಆರ್ಥಿಕ ಸ್ಥಿತಿ ಚೆನ್ನಾಗಿರಲಿಲ್ಲ. ಅವರನ್ನು ‘ಗಾಜಿಯಾಬಾದದಲ್ಲಿ ನೌಕರಿ ನೀಡುವುದಾಗಿ’ ಹೇಳಿ ಕರೆದುಕೊಂಡು ಬರಲಾಗಿತ್ತು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂನುಗೊ ಇವರು ಈ ಕಾರ್ಯಾಚರಣೆಯ ಮಾಹಿತಿ ‘ಎಕ್ಸ್’ ನಲ್ಲಿ ನೀಡಿದ್ದಾರೆ.
ಸಂಪಾದಕೀಯ ನಿಲುವುಅಪ್ರಾಪ್ತ ಹುಡುಗರಿಂದ ಕೆಲಸ ಮಾಡಿಸುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ! |
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!