|

ರಾಮನಾಥಿ (ಗೋವಾ) – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ೮೨ ನೇ ಜನ್ಮೋತ್ಸವದ ಪ್ರಯುಕ್ತ ಮೇ ೨೮ ರಿಂದ ೩೦ ಈ ಕಾಲಾವಧಿಯಲ್ಲಿ ಇಲ್ಲಿಯ ಸನಾತನದ ಆಶ್ರಮದಲ್ಲಿ ‘ಚಂಡಿ ಯಾಗ’ ನೆರವೇರಿತು. ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್ಶಕ್ತಿ ( ಸೌ.) ಬಿಂದಾ ನಿಲೇಶ ಸಿಂಗಬಾಳ ಮತ್ತು ಶ್ರೀ ಚಿತ್ಶಕ್ತಿ ( ಸೌ.) ಅಂಜಲಿ ಮುಕುಲ್ ಗಾಡಗಿಳ ಹಾಗೂ ಸನಾತನದ ಸಂತರ ವಂದನೀಯ ಉಪಸ್ಥಿತಿಯಲ್ಲಿ ಈ ಯಾಗ ನೆರವೇರಿತು. ಮೇ ೩೦ ರಂದು ತಿಥಿಯ ಪ್ರಕಾರ ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆ ಇವರ ಜನ್ಮೋತ್ಸವವಿತ್ತು.
ಯಾಗದ ಮೊದಲ ದಿನ ಅಂದರೆ ಮೇ ೨೮ ರಂದು ಸನಾತನದ ಪುರೋಹಿತ ಪಾಠಶಾಲೆಯ ಪುರೋಹಿತರು ಈ ಯಾಗದಲ್ಲಿ ದಶದ್ರವ್ಯ ಮಿಶ್ರಿತ ಪಾಯಸ ಮುಂತಾದ ದ್ರವ್ಯಗಳಿಂದ ಯಜ್ಞ ನಡೆಸಿದರು. ‘ಸಚ್ಚಿದಾನಂದ ಪರಬ್ರಹ್ಮ ಡಾ. ಅಠವಲೆ ಇವರ ಮಹಾಮೃತ್ಯು ಯೋಗ ದೂರವಾಗಿ ಅವರಿಗೆ ಆರೋಗ್ಯ ಪೂರ್ಣ ದೀರ್ಘಾಯುಷ್ಯ ಲಭಿಸಲಿ ಹಾಗೂ ಸಾಧಕರ ಶಾರೀರಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಮಟ್ಟದಲ್ಲಿನ ತೊಂದರೆಗಳು ದೂರವಾಗಲಿ ಮತ್ತು ಆದಷ್ಟು ಬೇಗನೆ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿ, ಈ ಉದ್ದೇಶದ ಪೂರ್ತಿಗಾಗಿ ಈ ಯಜ್ಞ ನಡೆಸಲಾಯಿತು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !