12 ಮೀಟರ್ ಅಗಲದ ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ !

ಜೈಪುರ (ರಾಜಸ್ಥಾನ) – ದೇಶದಾದ್ಯಂತ 1300 ಕ್ಕೂ ಅಧಿಕ ರೈಲು ನಿಲ್ದಾಣಗಳನ್ನು ಪುನರ್ ವಿಕಾಸ ಮತ್ತು ‘ಅಮೃತ್ ಭಾರತ್ ಸ್ಟೇಷನ್ ಡೆವಲಪ್ಮೆಂಟ್ ಸ್ಕೀಮ್’ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ, ರೈಲ್ವೆ ಸಚಿವಾಲಯವು ಫೆಬ್ರವರಿ 2023 ರಿಂದ ದೇಶಾದ್ಯಂತ 1,275 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಯನ್ನು ಪ್ರಾರಂಭಿಸಿದೆ. ಈ ಯೋಜನೆಗಾಗಿ 25 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಖರ್ಚು ಮಾಡಿ ರೈಲು ನಿಲ್ದಾಣಗಳಲ್ಲಿ ವಿಮಾನ ನಿಲ್ದಾಣಗಳಂತಹ ಆಧುನಿಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಅಭಿವೃದ್ಧಿ ಆಗುತ್ತಿರುವ ನಿಲ್ದಾಣಗಳಲ್ಲಿ 12 ಮೀಟರ್ ಅಗಲದ ಸೇತುವೆಗಳನ್ನು (ಎಫ್.ಒ.ಬಿ. – ಉಚಿತ ಆನ್ ಬೋರ್ಡ್) ನಿರ್ಮಿಸಲಾಗುವುದು. ಈ ಸೇತುವೆಯನ್ನು ‘ಪ್ಲಾಟ್ಫಾರ್ಮ್’ಗೆ ಜೋಡಿಸಲಾಗುವುದಿಲ್ಲ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!