
ದೇವರ ಪೂಜೆ ಮಾಡುವುದು, ಸಂತರ ಪಾದಪೂಜೆ ಅಥವಾ ಅವರ ಪಾದುಕೆಗಳ ಪೂಜೆ ಮಾಡುವುದು ಇವುಗಳಂತಹ ಉಪಾಸನೆಗಳ ಕೃತಿ ಮಾಡುವಾಗಲೂ ಮನಸ್ಸು ಏಕಾಗ್ರವಾಗಿದ್ದರೆ ಮಾತ್ರ ಅದರಿಂದ ಪೂರ್ಣ ಲಾಭವಾಗುತ್ತದೆ. ನಾಮಜಪದಿಂದ ಮನಸ್ಸಿನ ಏಕಾಗ್ರತೆಯನ್ನು ಸಾಧಿಸಬಹುದು. ಇದಕ್ಕಾಗಿ ಪೂಜೆಯಂತಹ ಕೃತಿಯನ್ನು ನಾಮಜಪಿಸುತ್ತಾ ಮಾಡಬೇಕು.
ಹಿಂದೂಗಳೇ, ಕಾಲಕ್ಕನುಸಾರ ಸಾಧನೆಯು ಬದಲಾಗುತ್ತದೆ ಎಂಬುದನ್ನು ಗಮನದಲ್ಲಿಡಿ !
‘ಸಂಪತ್ಕಾಲದಲ್ಲಿ, ಅಂದರೆ ಪ್ರಾಚೀನ ಯುಗಗಳಲ್ಲಿ ‘ಗೋದಾನ ಮಾಡುವುದು’ ಸಾಧನೆಯಾಗಿತ್ತು. ಸದ್ಯದ ಆಪತ್ಕಾಲದಲ್ಲಿ ಗೋವುಗಳ ಅಸ್ತಿತ್ವದ ಪ್ರಶ್ನೆ ಉದ್ಭವಿಸಿದೆ. ಹಾಗಾಗಿ ‘ಗೋದಾನವಲ್ಲ, ಗೋರಕ್ಷಣೆ ಮಾಡುವುದು’ ಮಹತ್ವದ್ದಾಗಿದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !