ಹಿಂದೂಗಳೇ, ಕಾಲಕ್ಕನುಸಾರ ಸಾಧನೆಯು ಬದಲಾಗುತ್ತದೆ ಎಂಬುದನ್ನು ಗಮನದಲ್ಲಿಡಿ !

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ಸಂಪತ್ಕಾಲದಲ್ಲಿ, ಅಂದರೆ ಪ್ರಾಚೀನ ಯುಗಗಳಲ್ಲಿ ‘ಗೋದಾನ ಮಾಡುವುದು’ ಸಾಧನೆಯಾಗಿತ್ತು. ಸದ್ಯ ಆಪತ್ಕಾಲದಲ್ಲಿ ಗೋವುಗಳ ಅಸ್ತಿತ್ವದ ಪ್ರಶ್ನೆ ಉದ್ಭವಿಸಿದೆ. ಹಾಗಾಗಿ ‘ಗೋದಾನ’ ಅಲ್ಲ, ‘ಗೋರಕ್ಷಣೆ’ ಮಹತ್ವದ್ದಾಗಿದೆ !’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ