ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ಸಂಪತ್ಕಾಲದಲ್ಲಿ, ಅಂದರೆ ಪ್ರಾಚೀನ ಯುಗಗಳಲ್ಲಿ ‘ಗೋದಾನ ಮಾಡುವುದು’ ಸಾಧನೆಯಾಗಿತ್ತು. ಸದ್ಯ ಆಪತ್ಕಾಲದಲ್ಲಿ ಗೋವುಗಳ ಅಸ್ತಿತ್ವದ ಪ್ರಶ್ನೆ ಉದ್ಭವಿಸಿದೆ. ಹಾಗಾಗಿ ‘ಗೋದಾನ’ ಅಲ್ಲ, ‘ಗೋರಕ್ಷಣೆ’ ಮಹತ್ವದ್ದಾಗಿದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !