
ಉತ್ತರಕಾಶಿ (ಉತ್ತರಾಖಂಡ) – ಸಹಸ್ರತಾಲ್ ಶಿಖರವನ್ನು ಏರಲು ತೆರಳಿದ್ದ 22 ಪರ್ವತಾರೋಹಿಗಳ ತಂಡದಲ್ಲಿ ಒಟ್ಟು 9 ಮಂದಿ ಹವಾಮಾನ ವೈಪರೀತ್ಯದಿಂದ ಸಾವನ್ನಪ್ಪಿದ್ದಾರೆ. 4 ಸಾವಿರದ 400 ಮೀಟರ್ ಎತ್ತರದಲ್ಲಿರುವ ಸಹಸ್ತ್ರತಾಲ್ ಶಿಖರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನವು ಕೆಟ್ಟದಾಗಿತ್ತು. ಈ ಅವಧಿಯಲ್ಲಿ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ಆ ಪರ್ವತಾರೋಹಿಗಳು ಶಿಖರವನ್ನು ಏರಲು ತೆರಳಿದ್ದರು. ಅವರ ಜೊತೆಯಲ್ಲಿ ಸ್ಥಳೀಯ ಮಾರ್ಗದರ್ಶಕರೊಬ್ಬರು ಇದ್ದರು. ಕೆಟ್ಟ ಹವಾಮಾನದಿಂದಾಗಿ, ಆ ಪರ್ವತಾರೋಹಿಗಳು ದಾರಿ ತಪ್ಪಿದರು. ದಟ್ಟವಾದ ಮಂಜು ಮತ್ತು ಹಿಮಪಾತದಿಂದಾಗಿ ಪರ್ವತಾರೋಹಿಗಳಿಗೆ ನಿರ್ವಾತ ಛಾವಣಿಯ ತಳದಲ್ಲಿ ರಾತ್ರಿ ಕಳೆಯಬೇಕಾಯಿತು. ಆ ಗುಂಪಿನಲ್ಲಿದ್ದ 4 ಮಹಿಳೆಯರು ಸೇರಿದಂತೆ 5 ಜನರು ಹವಾಮಾನದ ತೀವ್ರತೆಗೆ ಚಳಿಯಿಂದ ಸಾವನ್ನಪ್ಪಿದರು, ಇನ್ನು 4 ಜನರು ಕಾಣೆಯಾಗಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರಾಗಿದ್ದಾರೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!