ಪಲಾಯನಗೊಂಡ ನಕ್ಸಲೀಯರು

ಗಢಚಿರೋಲಿ – ತೆಂದುಪತ್ತಾ ಗುತ್ತಿಗೆದಾರರ ಸಭೆ ಕರೆದು ಹಣ ವಸೂಲಿ ಮಾಡುವ ನಕ್ಸಲೀಯರ ಮೇಲೆ ದಾಳಿ ನಡೆಸಿ ಅವರ ಶಿಬಿರವನ್ನು ಸೈನಿಕರು ಧ್ವಂಸಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಕ್ಕ ಅಪಾಯಕಾರಿ ಸ್ಫೋಟಕಗಳನ್ನು ಸ್ಥಳದಲ್ಲೇ ನಾಶಪಡಿಸಲಾಗಿದೆ. ನಕ್ಸಲೀಯರು ನಡೆಸಿದ ಗುಂಡಿನ ದಾಳಿಗೆ ಯೋಧರು ತಕ್ಕ ಪ್ರತ್ಯುತ್ತರ ನೀಡಿದರು. ಛತ್ತೀಸ್ ಗಢದ ಗಡಿಭಾಗದ ಸಾವರಗಾವ್ ಬಳಿಯ ದಟ್ಟ ಅರಣ್ಯದಲ್ಲಿ ಜೂನ್ 5ರ ಸಂಜೆ ಈ ಘಟನೆ ನಡೆದಿದೆ. ಪೊಲೀಸರು ಸಿ-60 ಯೋಧರೊಂದಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. ದಟ್ಟವಾದ ಕಾಡು ಮತ್ತು ಕತ್ತಲೆಯಿಂದಾಗಿ ನಕ್ಸಲೀಯರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.
ಸಂಪಾದಕೀಯ ನಿಲುವುನಕ್ಸಲಿಸಂನ ಸಮಸ್ಯೆ ನಿರ್ಮೂಲನೆಯಾಗುವವರೆಗೆ ಸರ್ಕಾರವು ದಿಟ್ಟ ಕ್ರಮ ತೆಗೆದುಕೊಳ್ಳಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!