ಪಲಾಯನಗೊಂಡ ನಕ್ಸಲೀಯರು

ಗಢಚಿರೋಲಿ – ತೆಂದುಪತ್ತಾ ಗುತ್ತಿಗೆದಾರರ ಸಭೆ ಕರೆದು ಹಣ ವಸೂಲಿ ಮಾಡುವ ನಕ್ಸಲೀಯರ ಮೇಲೆ ದಾಳಿ ನಡೆಸಿ ಅವರ ಶಿಬಿರವನ್ನು ಸೈನಿಕರು ಧ್ವಂಸಗೊಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸಿಕ್ಕ ಅಪಾಯಕಾರಿ ಸ್ಫೋಟಕಗಳನ್ನು ಸ್ಥಳದಲ್ಲೇ ನಾಶಪಡಿಸಲಾಗಿದೆ. ನಕ್ಸಲೀಯರು ನಡೆಸಿದ ಗುಂಡಿನ ದಾಳಿಗೆ ಯೋಧರು ತಕ್ಕ ಪ್ರತ್ಯುತ್ತರ ನೀಡಿದರು. ಛತ್ತೀಸ್ ಗಢದ ಗಡಿಭಾಗದ ಸಾವರಗಾವ್ ಬಳಿಯ ದಟ್ಟ ಅರಣ್ಯದಲ್ಲಿ ಜೂನ್ 5ರ ಸಂಜೆ ಈ ಘಟನೆ ನಡೆದಿದೆ. ಪೊಲೀಸರು ಸಿ-60 ಯೋಧರೊಂದಿಗೆ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. ದಟ್ಟವಾದ ಕಾಡು ಮತ್ತು ಕತ್ತಲೆಯಿಂದಾಗಿ ನಕ್ಸಲೀಯರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.
ಸಂಪಾದಕೀಯ ನಿಲುವುನಕ್ಸಲಿಸಂನ ಸಮಸ್ಯೆ ನಿರ್ಮೂಲನೆಯಾಗುವವರೆಗೆ ಸರ್ಕಾರವು ದಿಟ್ಟ ಕ್ರಮ ತೆಗೆದುಕೊಳ್ಳಬೇಕು! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ