ಮಂಗಳೂರು – ಕಂಕನಾಡಿಯ ರಸ್ತೆಯಲ್ಲಿ ನಮಾಜ್ ಮಾಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗೀಯ ಜಂಟಿ ನಿರ್ದೇಶಕ ಶರಣ್ ಪಂಪ್ವೆಲ್ ವಿರುದ್ಧ ದೂರು ದಾಖಲಾಗಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆತಾಜ್ಞೆ ನೀಡಿದೆ. ಶರಣ್ ಪಂಪ್ವೆಲ್ ಪರ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯದಲ್ಲಿ ಯುಕ್ತಿವಾದ ಮಂಡಿಸಿದ್ದರು.
ಸನಾತನ ಪ್ರಭಾತ > ಏಷ್ಯಾ > ಭಾರತ > ಕರ್ನಾಟಕ > ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ತಡೆಯಾಜ್ಞೆ
ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ತಡೆಯಾಜ್ಞೆ
ಸಂಬಂಧಿತ ಲೇಖನಗಳು
- ದೇಶ ವಿರೋಧಿ ಘೋಷಣೆ ಕೂಗಿದ್ದ ೬ ಮುಸಲ್ಮಾನರಿಗೆ ೫ ವರ್ಷ ಜೈಲು ಶಿಕ್ಷೆ
- ಕಾಂಗ್ರೆಸ್ ವಕ್ಫ್ ಬೋರ್ಡ್ಗೆ ಲೂಟಿ ಮಾಡುವ ಸ್ವಾತಂತ್ರ್ಯ ನೀಡಿದೆ ! – ಮುಫ್ತೀ ಶಾಮೂನ್ ಕಾಸಲಿ, ಅಧ್ಯಕ್ಷ, ಉತ್ತರಾಖಂಡ ಮದರಸಾ ಬೋರ್ಡ್
- ಚಾಲಕನ ಜಾಗರೂಕತೆಯಿಂದ ತಪ್ದಿದ ರೈಲ್ವೆಯ ದೊಡ್ಡ ಅಪಘಾತ !
- ಕೇಂದ್ರ ಸರಕಾರ ಪ್ಯಾಲಿಸ್ಟೈನ್ ಗೆ ಬೆಂಬಲ ನೀಡುತ್ತಿರುವುದರಿಂದ ಪ್ಯಾಲಿಸ್ಟೈನ್ ಧ್ವಜ ಹಿಡಿದರೆ ತಪ್ಪೇನಿದೆ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಪ್ರಶ್ನೆ
- ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಬೆಳಗಿನ ಜಾವ ಆರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ
- T. Raja Singh prohibited in Bagalkot : ತೆಲಂಗಾಣದ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಹ ಇವರಿಗೆ ಕರ್ನಾಟಕದ ಬಾಗಲಕೋಟೆಯಲ್ಲಿ ಬ್ಯಾನ್ !