7 ಮತಾಂಧರ ಬಂಧನ !

ಅಮರಾವತಿ – ಇಲ್ಲಿನ ರಾಜಕಮಲ ವೃತ್ತದಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸುವಾಗ ಅಸಭ್ಯ ವರ್ತನೆ ತೋರಿದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಮೊ. ಶೋಯೆಬ್ ಜಾಹಿರ್, ಶೇಖ್ ಉಮರ್ ಶೇಖ್ ರಹೀಮ್, ಶಹಜಾದ್ ರಫೀಕ್, ತಾಜ ಶೇಖ್ ಹಬೀಬ್, ಮಹ್ರುಕಲ್ಲಾ ಖಾನ್ ತಸ್ಲಿಮುಲ್ಲಾ ಖಾನ್, ಮೊ. ನವಾಜ್ ಆರಿಫ್ ಮತ್ತು ಶೇಖ್ ಶಾರುಖ್ ಶೇಖ್ ಮೆಹಬೂಬ್ ಸೇರಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಸಮಯದಲ್ಲಿ, ಮತಾಂಧರು ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಮತ್ತು ಇತರ ಹಿಂದೂ ಮಹಿಳೆಯರ ವಿರುದ್ಧ ಅಶ್ಲೀಲ ಭಾಷೆ ಬಳಸಿದ್ದರು.
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಕಠಿಣ ಶಿಕ್ಷೆಯಾಗಬೇಕು ! |
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ