
ಕಾಠ್ಮಂಡು – ನೇಪಾಳ ಸರ್ಕಾರ 11 ದೇಶಗಳ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಇವರಲ್ಲಿ ಭಾರತ ಮತ್ತು ಅಮೇರಿಕಾದಲ್ಲಿ ನೇಮಕಗೊಂಡ ರಾಯಭಾರಿಗಳೂ ಸೇರಿದ್ದಾರೆ. ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಇವರು ನೇಪಾಳಿ ಕಾಂಗ್ರೆಸ್ ಪಕ್ಷದೊಂದಿಗಿನ ಮೈತ್ರಿ ಮುರಿದುಕೊಂಡು ಕೆ.ಪಿ. ಶರ್ಮಾ ಒಲಿ ಜತೆ ಕೈಜೋಡಿಸಿದನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
1. ನೇಪಾಳ ಪ್ರಧಾನಿ ಪ್ರಚಂಡ ಅವರು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಭಾರತ ಪ್ರವಾಸಕ್ಕೂ ಮುನ್ನ ನೇಪಾಳ ಸರ್ಕಾರ ಈ ಕ್ರಮ ಕೈಗೊಂಡಿದೆ.
2. ನೇಪಾಳದ ವಿದೇಶಾಂಗ ಸಚಿವೆ ಶ್ರೇಷ್ಠ ಅವರು ನೇಪಾಳಿ ಕಾಂಗ್ರೆಸ್ನ ಕೋಟಾದಿಂದ ನೇಮಕಗೊಂಡ ರಾಯಭಾರಿಗಳನ್ನು ಹಿಂಪಡೆಯುವ ಪ್ರಸ್ತಾಪವನ್ನು ವಿರೋಧಿಸಿದ್ದರು; ಆದರೆ ಪ್ರಧಾನಿ ಪ್ರಚಂಡ ಮತ್ತು ‘ಸಿ.ಪಿ.ಎನ್-ಯು.ಎಂ.ಎಲ್.’ ಅಧ್ಯಕ್ಷ ಓಲಿ ಇವರು ರಾಯಭಾರಿಗಳನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ್ದಾರೆ, ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಇದು ನಿಮ್ಮಿಬ್ಬರ ನಡುವಿನ ಪ್ರಶ್ನೆಯಾಗಿದ್ದು, ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಿ! – ಚೀನಾದ ಸಲಹೆ
ರಷ್ಯಾ ತೈಲ ಸಾಗಣೆ ನೌಕೆಯ ಭಾರತೀಯ ಕ್ಯಾಪ್ಟನ್ ಬಂಧನ; ರಷ್ಯಾ ಆಕ್ರೋಶ
ಭಾರತದ ಮೇಲೆ ದಾಳಿಯಾದರೆ ನಾವು ಭಾರತದೊಂದಿಗೆ ಇರುತ್ತೇವೆ! – ಟ್ರಂಪ್