
ನವದೆಹಲಿ – ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸಂಸತ್ತಿನೊಳಗೆ ನುಸುಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕೃತ ಮೂಲಗಳ ಪ್ರಕಾರ, 3 ಮುಸಲ್ಮಾನ್ ಯುವಕರಾದ ಖಾಸಿಮ್, ಮೋನಿಸ್ ಮತ್ತು ಶೋಯೆಬ್ ಸಂಸತ್ತಿನ ಸಂಕೀರ್ಣದೊಳಗೆ ನುಸಳಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಕೇಂದ್ರೀಯ ಭದ್ರತಾ ಪಡೆಗಳು ಬಂಧಿಸಿದ್ದಾರೆ.
Parliament Security Breach Attempt: Kasim, Monis and Shoaib arrested for trying to infiltrate the Parliament !#CISF #AadharCard #DelhiPolice #ParliamentSecurityBreach pic.twitter.com/CkLp5560ii
— Sanatan Prabhat (@SanatanPrabhat) June 7, 2024
ಖಾಸಿಂ, ಮೋನಿಸ್ ಮತ್ತು ಶೋಯೆಬ್ ಅವರನ್ನು ತಪಾಸಣೆಯ ಭದ್ರತೆ ಮತ್ತು ಗುರುತಿನ ಪರಿಶೀಲನೆಯ ವೇಳೆ ಸಂಸತ್ ಭವನದ ಪ್ರವೇಶದ್ವಾರದ ಮೂಲಕ ಸಂಶಯಾಸ್ಪದವಾಗಿ ನುಸುಳುವಾಗ ಬಂಧಿಸಲಾಯಿತು. ಅವರ ಬಳಿ ನಕಲಿ ಆಧಾರ್ ಕಾರ್ಡ್ ಇರುವುದು ಬೆಳಕಿಗೆ ಬಂದಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ