
ನವದೆಹಲಿ – ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸಂಸತ್ತಿನೊಳಗೆ ನುಸುಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕೃತ ಮೂಲಗಳ ಪ್ರಕಾರ, 3 ಮುಸಲ್ಮಾನ್ ಯುವಕರಾದ ಖಾಸಿಮ್, ಮೋನಿಸ್ ಮತ್ತು ಶೋಯೆಬ್ ಸಂಸತ್ತಿನ ಸಂಕೀರ್ಣದೊಳಗೆ ನುಸಳಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಕೇಂದ್ರೀಯ ಭದ್ರತಾ ಪಡೆಗಳು ಬಂಧಿಸಿದ್ದಾರೆ.
Parliament Security Breach Attempt: Kasim, Monis and Shoaib arrested for trying to infiltrate the Parliament !#CISF #AadharCard #DelhiPolice #ParliamentSecurityBreach pic.twitter.com/CkLp5560ii
— Sanatan Prabhat (@SanatanPrabhat) June 7, 2024
ಖಾಸಿಂ, ಮೋನಿಸ್ ಮತ್ತು ಶೋಯೆಬ್ ಅವರನ್ನು ತಪಾಸಣೆಯ ಭದ್ರತೆ ಮತ್ತು ಗುರುತಿನ ಪರಿಶೀಲನೆಯ ವೇಳೆ ಸಂಸತ್ ಭವನದ ಪ್ರವೇಶದ್ವಾರದ ಮೂಲಕ ಸಂಶಯಾಸ್ಪದವಾಗಿ ನುಸುಳುವಾಗ ಬಂಧಿಸಲಾಯಿತು. ಅವರ ಬಳಿ ನಕಲಿ ಆಧಾರ್ ಕಾರ್ಡ್ ಇರುವುದು ಬೆಳಕಿಗೆ ಬಂದಿದೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !