
ನವದೆಹಲಿ – ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಸಂಸತ್ತಿನೊಳಗೆ ನುಸುಳಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕೃತ ಮೂಲಗಳ ಪ್ರಕಾರ, 3 ಮುಸಲ್ಮಾನ್ ಯುವಕರಾದ ಖಾಸಿಮ್, ಮೋನಿಸ್ ಮತ್ತು ಶೋಯೆಬ್ ಸಂಸತ್ತಿನ ಸಂಕೀರ್ಣದೊಳಗೆ ನುಸಳಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಕೇಂದ್ರೀಯ ಭದ್ರತಾ ಪಡೆಗಳು ಬಂಧಿಸಿದ್ದಾರೆ.
Parliament Security Breach Attempt: Kasim, Monis and Shoaib arrested for trying to infiltrate the Parliament !#CISF #AadharCard #DelhiPolice #ParliamentSecurityBreach pic.twitter.com/CkLp5560ii
— Sanatan Prabhat (@SanatanPrabhat) June 7, 2024
ಖಾಸಿಂ, ಮೋನಿಸ್ ಮತ್ತು ಶೋಯೆಬ್ ಅವರನ್ನು ತಪಾಸಣೆಯ ಭದ್ರತೆ ಮತ್ತು ಗುರುತಿನ ಪರಿಶೀಲನೆಯ ವೇಳೆ ಸಂಸತ್ ಭವನದ ಪ್ರವೇಶದ್ವಾರದ ಮೂಲಕ ಸಂಶಯಾಸ್ಪದವಾಗಿ ನುಸುಳುವಾಗ ಬಂಧಿಸಲಾಯಿತು. ಅವರ ಬಳಿ ನಕಲಿ ಆಧಾರ್ ಕಾರ್ಡ್ ಇರುವುದು ಬೆಳಕಿಗೆ ಬಂದಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ