ಬಂಧನಕ್ಕೊಳಗಾದಾಗ ಆತ್ಮಹತ್ಯೆಗೆ ಪ್ರಯತ್ನ

ಕೊಡಗು – ಇತರ ಧರ್ಮದ ಯುವತಿಯ ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟ ಅಶ್ರಫ್(ವಯಸ್ಸು 21) ನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ರಫ್ ತನ್ನ ಹಳ್ಳಿಯ ಇತರ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದನು. ಯುವತಿ ತನ್ನ ಪ್ರೀತಿಯನ್ನು ತಿರಸ್ಕರಿಸಿದ್ದಳು. ಆದ್ದರಿಂದ ಅವನು ಈ ಯುವತಿಯನ್ನು ಮಾನಸಿಕವಾಗಿ ಚಿತ್ರಹಿಂಸೆ ನೀಡುತ್ತಿದ್ದ. ಅಶ್ರಫ್ 3 ತಿಂಗಳ ಹಿಂದೆ ಕೆಲಸಕ್ಕಾಗಿ ವಿದೇಶಕ್ಕೆ ಹೋಗಿದ್ದ. ಅಲ್ಲಿಂದ, ಆತ ‘ನಿಮ್ಮ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದಾಗಿ’ ಬೆದರಿಕೆ ಹಾಕುತ್ತಿದ್ದ; ಆದರೆ ಅವನ ಬೆದರಿಕೆಗೆ ಅವಳು ಪ್ರತಿಕ್ರಿಯಿಸಲಿಲ್ಲ; ಆದ್ದರಿಂದ ಅವನು ಆಕೆಯ ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ. ವಿದೇಶದಿಂದ ಭಾರತಕ್ಕೆ ಹಿಂದಿರುಗಿದ ನಂತರ, ಅಶ್ರಫ್ನನ್ನು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆ ಸಮಯದಲ್ಲಿ ಅವನು ಹರಿತವಾದ ವಸ್ತುವಿನಿಂದ ತನ್ನ ಕೈಯಲ್ಲಿ ರಕ್ತನಾಳಗಳನ್ನು ಕತ್ತರಿಸುವ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದನು; ಆದರೆ, ಪೊಲೀಸ್ ಜಾಗರೂಕತೆಯಿಂದ ಆತನ ಪ್ರಯತ್ನವನ್ನು ವಿಫಲಗೊಳಿಸಿದರು.
ಸಂಪಾದಕೀಯ ನಿಲುವುಇದನ್ನು ಪ್ರೀತಿ ಅನ್ನುವುದಿಲ್ಲ, ದ್ವೇಷ ಎನ್ನುತ್ತಾರೆ. ಮತಾಂಧ ಮುಸ್ಲಿಮರು ಇತರ ಧಾರ್ಮಿಕ ಮಹಿಳೆಯರನ್ನು ಪ್ರೀತಿಸುವುದಿಲ್ಲ. ಧರ್ಮದ ಆಧಾರದಲ್ಲಿ ಜಿಹಾದ್ ಮಾಡುತ್ತಾರೆ, ಎಂಬುದು ಗಮನದಲ್ಲಿಟ್ಟುಕೊಳ್ಳಿ ! |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ