
ವಾಷಿಂಗ್ಟನ್ – ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಮಾತ್ರವಲ್ಲ, ಇಡೀ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸ್ಥಿರತೆಯ ಭರವಸೆಯಾಗಿದ್ದಾರೆ. ಮೋದಿಯವರ ನಾಯಕತ್ವವು ಭಾರತದ ಸ್ಥಿರತೆ ಮತ್ತು ಭವಿಷ್ಯದ ಭರವಸೆಯಾಗಿದೆ ಎಂದು ಪಾಕಿಸ್ತಾನಿ ಮೂಲದ ಅಮೆರಿಕಾದ ಉದ್ಯಮಿ ಸಾಜಿದ್ ತರಾರ್ ಹೇಳಿದ್ದಾರೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಸಾಜಿದ್ ತರಾರ್, ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿಗೆ ಸಾಕ್ಷಿಯಾಗಿದೆ. ಭಾರತದ ಪ್ರಜಾಪ್ರಭುತ್ವ ಅಮೆರಿಕಕ್ಕಿಂತ ಬಲಿಷ್ಠವಾಗಿದೆ ಎಂದೂ ಅವರು ಹೇಳಿದ್ದಾರೆ.
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’