
ಪಂಡರಪುರ – ಶ್ರೀ ವಿಠಲ ರುಕ್ಮಿಣಿ ದೇವಸ್ಥಾನದಲ್ಲಿ ೭೨ ಕೋಟಿ ರೂಪಾಯಿ ಖರ್ಚು ಮಾಡಿ ದೇವಾಲಯದ ಸಂರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ೧೫ ರಿಂದ ಈ ಕಾರ್ಯ ಆರಂಭವಾಗಿದ್ದು ಜೂನ್ ೨ ವರೆಗೆ ಭಕ್ತರಿಗಾಗಿ ಪಾದಸ್ಪರ್ಶ ದರ್ಶನ ಆರಂಭಿಸಲಾಗಿದೆ. ಆದರೆ ನಿನ್ನೆ ರಾತ್ರಿಯಿಡೀ ಬಿದ್ದಿ ಮಳೆಯಿಂದಾಗಿ ದೇವಸ್ಥಾನದ ಅನೇಕ ಸ್ಥಾನಗಳಲ್ಲಿ ಛಾವಣಿ ಸೋರಿದೆ. ದರ್ಶನಕ್ಕಾಗಿ ಬಂದ ಭಕ್ತರು ದೇವಸ್ಥಾನದ ಮುಖ್ಯ ಸಭಾ ಮಂಟಪ, ಸೋಳಕಾಂಬಿ, ಬಾಜಿರಾವ ಪಡಸಾಲೆ ಇಂತಹ ಅನೇಕ ಸ್ಥಳಗಳಲ್ಲಿ ಛಾವಣಿಯ ಮೇಲೆ, ಗೋಡೆಯ ಮೇಲೆ ಮತ್ತು ಕಂಬಗಳ ಮೇಲೆ ನೀರು ಸೋರಿರುವುದು ಕಂಡು ಬರುತ್ತಿದೆ. ಇದರಿಂದ ಪುರಾತತ್ವ ಇಲಾಖೆ ಹಾಗೂ ದೇವಸ್ಥಾನ ಆಡಳಿತದ ಕಡೆಯಿಂದ ನಡೆಯುತ್ತಿರುವ ಕಾರ್ಯ ಯೋಗ್ಯ ರೀತಿಯಲ್ಲಿ ನಡೆದಿದೆಯೇ ? ವಾಟರ್ ಪ್ರೂಫ್ ಕೋಟಿಂಗ್ ಯೋಗ್ಯ ರೀತಿಯಲ್ಲಿ ಮಾಡಲಾಗಿದೆಯೇ ? ಎಂದು ಭಕ್ತರಿಂದ ಪ್ರಶ್ನೆಗಳು ಕೇಳಲಾಗುತ್ತಿದೆ.
Water leakage in Pandharpur’s Shri Vitthal Rukmini Mandir in the very first monsoon post commencement of restoration work
Devotees have started to wonder if the restoration work of the temple was subpar.
Action should be taken against those responsible within the archaeology… pic.twitter.com/IOgMq2UPXn
— Sanatan Prabhat (@SanatanPrabhat) June 10, 2024
ಸಂಪಾದಕೀಯ ನಿಲುವುಇದರಿಂದ ದೇವಸ್ಥಾನದ ಸಂವರ್ಧನೆಗಾಗಿ ನಡೆದ ಕೆಲಸವೆಲ್ಲಾ ಕಳಪೆ ಮಟ್ಟದ್ದಾಗಿದೆ ಎಂದು ಭಕ್ತರಿಗೆ ಅನಿಸುತ್ತಿದೆ. ಇದಕ್ಕೆ ಜವಾಬ್ದಾರರಾದ ಪುರಾತತ್ವ ಇಲಾಖೆ ಮತ್ತು ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವುದು ಆವಶ್ಯಕವಾಗಿದೆ ! |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC