
ಮುಂಬಯಿ , ಜೂನ್ ೧೦ (ವಾರ್ತೆ) – ೨೦೦೭ ರಲ್ಲಿ ಮಹಾರಾಷ್ಟ್ರದ ತತ್ಕಾಲಿನ ಕಾಂಗ್ರೆಸ್ ಸರಕಾರವು ವಕ್ಫ್ ಮಂಡಳಿಗಾಗಿ ಕೇಂದ್ರ ಸರಕಾರದಿಂದ ಅನುದಾನ ಪಡೆಯುವಂತೆ ಆಶ್ವಾಸನೆ ನೀಡಿತ್ತು. ಈ ಆಶ್ವಾಸನೆ ಪೂರ್ಣಗೊಳಿಸಿ ವಕ್ಫ್ ಮಂಡಳಿ ಸಶಕ್ತ ಗೊಳಿಸುವುದಕ್ಕಾಗಿ ಈಗಿನ ಮೈತ್ರಿ ಸರಕಾರ ೨೦೨೪ – ೨೫ ಗಾಗಿ ೧೦ ಕೋಟಿ ರೂಪಾಯಿಯ ವ್ಯವಸ್ಥೆ ಮಾಡಿದೆ. ಇದರಲ್ಲಿ ೨ ಕೋಟಿ ರೂಪಾಯಿಯನ್ನು ಮೈತ್ರಿ ಸರಕಾರವು ಜೂನ್ ೧೦ ರಂದು ಮಂಜೂರು ಮಾಡಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಇರುವಾಗ ೨೦೦೭ ರಲ್ಲಿ ಈ ಸಮಿತಿಯ ಸದಸ್ಯರು ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯ ಕಾರ್ಯ, ಹಾಗೂ ವಕ್ಫ್ ಮಂಡಳಿಯ ಸಂಪತ್ತನ್ನು ನೋಡಿಕೊಳ್ಳುವದಕ್ಕಾಗಿ ಮಹಾರಾಷ್ಟ್ರಕ್ಕೆ ಬಂದಿದ್ದರು. ಆ ಸಮಯದಲ್ಲಿ ಮಹಾರಾಷ್ಟ್ರದಲ್ಲಿನ ಕಾಂಗ್ರೆಸ್ ಸರಕಾರವು ವಕ್ಫ್ ಮಂಡಳಿಗೆ ಅನುದಾನ ನೀಡುವ ಆಶ್ವಾಸನೆ ನೀಡಿತ್ತು. ಪ್ರತ್ಯಕ್ಷವಾಗಿಯೂ ಕೂಡ ಕಾಂಗ್ರೆಸ್ ಈ ಅನುದಾನವನ್ನು ನೀಡಿತ್ತು. ಆದರೂ ಕೂಡ ಈಗ ಮೈತ್ರಿ ಸರಕಾರದಿಂದ ಈ ಅನುದಾನ ನೀಡಲಾಗುತ್ತಿದೆ.
ಸಂಪಾದಕೀಯ ನಿಲುವುಹಿಂದುಗಳ ಭೂಮಿಯನ್ನು ಕಬಳಿಸುವ ವಕ್ಫ್ ಮಂಡಳಿಯನ್ನು ಸಶಕ್ತಗೊಳಿಸುವ ಕಾರ್ಯವನ್ನು ಹಿಂದುತ್ವನಿಷ್ಠ ಪಕ್ಷದವರು ಮಾಡುವುದು ಹಿಂದುಗಳಿಗೆ ಅಪೇಕ್ಷಿತವಿಲ್ಲ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !