
ಇಂಫಾಲ್ (ಮಣಿಪುರ) – ರಾಜ್ಯದ ಮುಖ್ಯಮಂತ್ರಿ ಎನ್ ಬೇರೇನ ಸಿಂಹ ಅವರ ರಕ್ಷಣಾ ಪಡೆಯ ಮೇಲೆ ಭಯೋತ್ಪಾದಕರಿಂದ ದಾಳಿ ನಡೆದಿದೆ. ಸುದೈವದಿಂದ ಮುಖ್ಯಮಂತ್ರಿಗಳು ಈ ಪಡೆಯ ಜೊತೆ ಇರಲಿಲ್ಲ. ಮುಖ್ಯಮಂತ್ರಿಗಳ ಹೆಚ್ಚುವರಿ ರಕ್ಷಣಾ ಪಡೆಯ ಮೇಲೆ ನಡೆದಿರುವ ದಾಳಿಯಲ್ಲಿ ಇಬ್ಬರು ರಕ್ಷಣಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಸದ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಮುಖ್ಯಮಂತ್ರಿಗಳು ಹಿಂಸಾಚಾರ ಪೀಡಿತ ಜಿಡಿಬಿಮಲಾ ಪ್ರದೇಶಕ್ಕೆ ಭೇಟಿ ನೀಡುವವರಿದ್ದರು.
#WATCH | Manipur: Visuals from a hospital in Imphal where the injured police officials of the advance security team of Manipur Police have been admitted after they were attacked by unidentified armed miscreants
The security team of Manipur Police had gone to Jiribam ahead of… pic.twitter.com/BfULlfRKDz
— ANI (@ANI) June 10, 2024
ಅದಕ್ಕೂ ಮೊದಲೇ ಮುಖ್ಯಮಂತ್ರಿಗಳ ಹೆಚ್ಚುವರಿ ರಕ್ಷಣಾ ಪಡೆಯು ಪರಿಸ್ಥಿತಿಯ ವರದಿ ಪಡೆಯುವದಕ್ಕಾಗಿ ಜಿರಿಬಾಬಗೆ ತೆರಳಿತ್ತು. ಈ ಘಟನೆಯ ನಂತರ ಮಣಿಪುರ ಪೊಲೀಸ್ ಕಮಾಂಡೋ ಮತ್ತು ಅಸ್ಸಾಂ ರೈಫಲ್ ಇವರ ಸಂಯುಕ್ತ ತಂಡ ತಯಾರಿಸಿದ್ದು ಅಪರಾಧಿಗಳ ಶೋಧಕಾರ್ಯ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಎನ್ ಬೇರೇನಸಿಂಹ ಅವರು ಈ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.
ಸಂಪಾದಕೀಯ ನಿಲುವುಈಶಾನ್ಯ ಭಾಗದಲ್ಲೀಗ ಭಯೋತ್ಪಾದಕರು ರಾಜಕೀಯ ನಾಯಕರನ್ನು ನಾಶ ಮಾಡುವ ಸಂಚು ರೂಪಿಸಿದ್ದಾರೆಂದು ಇದರಿಂದ ಗಮನಕ್ಕೆ ಬರುತ್ತಿದೆ. ಅಲ್ಲಿಯ ಭಯೋತ್ಪಾದನೆಯನ್ನು ನಾಶ ಮಾಡುವುದು ಆವಶ್ಯಕವಾಗಿದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !