
ವಾರಣಾಸಿ – ಈ ಅಪಘಾತದಲ್ಲಿ 3 ಮಹಿಳಾ ಭಕ್ತರು ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಸಿಗುತ್ತಲೇ ಆ್ಯಂಬುಲೆನ್ಸ್, ಪೊಲೀಸರು, ಭದ್ರತಾ ಪಡೆಗಳು, ವಿಪತ್ತು ನಿರ್ವಹಣಾ ತಂಡ ಮತ್ತು ಅರಣ್ಯ ಇಲಾಖೆ ತಂಡವು ಸ್ಥಳಕ್ಕೆ ಧಾವಿಸಿತು. ಗಂಭೀರವಾಗಿ ಗಾಯಗೊಂಡಿರುವ 17 ಮಂದಿಯನ್ನು ರಿಷಿಕೇಶದ ಆಸ್ಪತ್ರೆಗೆ ದಾಖಲಿಸಲಾಗಿದ್ದು, 9 ಮಂದಿ ಉತ್ತರಕಾಶಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ಕಣಿವೆಗೆ ಉರುಳಿದ ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !