
ಬೆಳಗಾವಿ – ಕೇಂದ್ರ ಸಚಿವ ನಿತಿನ ಗಡಕರಿ ಅವರಿಗೆ ಬೆದರಿಕೆ ಹಾಕಿದ್ದ ಗೂಂಡಾ ಜಯೇಶ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣದ ವಿಚಾರಣೆಗಾಗಿ ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಾಗ ಆತ ವಾಹನದಿಂದ ಇಳಿದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದನು. ಇದರಿಂದ ಕೆರಳಿದ ನಾಗರಿಕರು ಹಾಗೂ ವಕೀಲರು ನ್ಯಾಯಾಲಯದ ಪರಿಸರದಲ್ಲೇ ಜಯೇಶನನ್ನು ಥಳಿಸಿದರು. (ಇಂತಹ ಘೋಷಣೆಯನ್ನು ಕೂಗಲು ಯಾರೂ ಧೈರ್ಯ ಮಾಡದಂತೆ ಕಠಿಣ ಕ್ರಮವನ್ನು ಸರಕಾರಿ ಆಡಳಿತ ನಿರ್ಮಿಸುವುದು ಆವಶ್ಯಕವಾಗಿದೆ ! – ಸಂಪಾದಕರು) ಇದರಿಂದ ನ್ಯಾಯಾಲಯದ ಪರಿಸರದಲ್ಲಿ ಆತಂಕ ನಿರ್ಮಾಣವಾಯಿತು. ಇಂತಹ ‘ಪಾಕಿಸ್ತಾನ ಪ್ರಿಯರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಅಲ್ಲಿ ನೆರೆದಿದ್ದ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!