
ಬೆಳಗಾವಿ – ಕೇಂದ್ರ ಸಚಿವ ನಿತಿನ ಗಡಕರಿ ಅವರಿಗೆ ಬೆದರಿಕೆ ಹಾಕಿದ್ದ ಗೂಂಡಾ ಜಯೇಶ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಆ ಪ್ರಕರಣದ ವಿಚಾರಣೆಗಾಗಿ ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಾಗ ಆತ ವಾಹನದಿಂದ ಇಳಿದು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದನು. ಇದರಿಂದ ಕೆರಳಿದ ನಾಗರಿಕರು ಹಾಗೂ ವಕೀಲರು ನ್ಯಾಯಾಲಯದ ಪರಿಸರದಲ್ಲೇ ಜಯೇಶನನ್ನು ಥಳಿಸಿದರು. (ಇಂತಹ ಘೋಷಣೆಯನ್ನು ಕೂಗಲು ಯಾರೂ ಧೈರ್ಯ ಮಾಡದಂತೆ ಕಠಿಣ ಕ್ರಮವನ್ನು ಸರಕಾರಿ ಆಡಳಿತ ನಿರ್ಮಿಸುವುದು ಆವಶ್ಯಕವಾಗಿದೆ ! – ಸಂಪಾದಕರು) ಇದರಿಂದ ನ್ಯಾಯಾಲಯದ ಪರಿಸರದಲ್ಲಿ ಆತಂಕ ನಿರ್ಮಾಣವಾಯಿತು. ಇಂತಹ ‘ಪಾಕಿಸ್ತಾನ ಪ್ರಿಯರಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಅಲ್ಲಿ ನೆರೆದಿದ್ದ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!