
ರಾಮನಾಥಿ (ಗೋವಾ) – ಮೂಲತ ಫರಿದಾಬಾದ್ (ಹರಿಯಾಣಾ) ನವರಾದ ಹಾಗೂ ಪ್ರಸ್ತುತ ರಾಮನಾಥಿಯಲ್ಲಿರುವ ಸನಾತನ ಸಂಸ್ಥೆಯ ಆಶ್ರಮದಲ್ಲಿ ನೆಲೆಸಿದ್ದ ಸನಾತನದ ೪೬ ನೇ ಸಂತರಾದ ಪೂ. ಭಗವಂತ ಕುಮಾರ್ ಮೆನರಾಯ್ ಅವರು ೪ ಜೂನ್ ೨೦೨೪ ರಂದು ಸಂಜೆ ೭.೧೫ ಗಂಟೆಗೆ ದೇಹತ್ಯಾಗ ಮಾಡಿದರು. ೩ ಪುತ್ರಿಯರು, ೨ ಅಳಿಯಂದಿರು ಮತ್ತು ಮೊಮ್ಮಕ್ಕಳು ಹೀಗೆ ಅವರ ಪರಿವಾರವಿದೆ. ಪೂ. (ದಿ.) ಸೌ. ಸೂರಜಕಾಂತಾ ಮೆನರಾಯ್ (ಸನಾತನದ ೪೫ ನೇ ಸಂತರು) ಅವರ ಪತ್ನಿಯಾಗಿದ್ದರು. ಪೂ. ಭಗವಂತ ಮೆನರಾಯ್ ಅವರ ಪುತ್ರಿ ಸುಶ್ರೀ (ಕು.) ಸಂಗೀತಾ ಮೆನರಾಯ್ ಇವರು ರಾಮನಾಥಿಯಲ್ಲಿರುವ ಸನಾತನ ಸಂಸ್ಥೆಯ ಆಶ್ರಮದಲ್ಲಿ ಪೂರ್ಣ ವೇಳೆ ಸಾಧನೆ ಮಾಡುತ್ತಿದ್ದಾರೆ.
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ಸದ್ಗುರು ಅನುರಾಧಾ ವಾಡೇಕರ್ ಅವರ ಶುಭಹಸ್ತದಿಂದ ಮುಂಬಯಿನಲ್ಲಿ ಶ್ರೀ ಮಹಾಗಣಪತಿ ಮತ್ತು ಭೂಮಿ ಪೂಜೆ !
ಗುರುಕಾರ್ಯದ ಧ್ಯಾಸವಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆ ಅವರ ಬಗ್ಗೆ ಭಾವವಿರುವ ಪೂ. ಸಾಂತಪ್ಪ ಗೌಡ !
‘ನಮ್ಮ ಮನಸ್ಸಿನತ್ತ ನೋಡುವ ದೃಷ್ಟಿಕೋನವು ಹೇಗಿರಬೇಕು ?’, ಎಂಬುದರ ಬಗ್ಗೆ ಜ್ಞಾನಯೋಗಿ ಪೂ. ಅನಂತ ಆಠವಲೆ ಇವರ ಅಮೂಲ್ಯ ಮಾರ್ಗದರ್ಶನ !