|

ಧಾರವಾಡ – ಹಸುಗಳ ಕಳ್ಳ ಸಾಗಣೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದ ಬಜರಂಗದಳದ ಸೋಮಶೇಖರ್ ಇವರ ಮೇಲೆ ಮತಾಂಧ ಮುಸಲ್ಮಾನರು ಹಲ್ಲೆ ಮಾಡಿದರು ಇದರಿಂದಾಗಿ ಹಿಂದೂ ಮತ್ತು ಮುಸಲ್ಮಾನರ ನಡುವೆ ಗಲಭೆಯಾಯಿತು, ಇದರಲ್ಲಿ ಕೆಲವರು ಗಾಯಗೊಂಡಿದ್ದಾರೆ ಈ ದಾಳಿಯನ್ನು ಖಂಡಿಸಿ ಬಜರಂಗದಳದ ಕಾರ್ಯಕರ್ತರಿಂದ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಮೇಲೆ ದಾಳಿ ಮಾಡುವವರನ್ನು ಬಂಧಿಸಬೇಕು ಎಂದು ಈ ಸಮಯದಲ್ಲಿ ಆಗ್ರಹಿಸಲಾಯಿತು ಆಗ ಅಲ್ಲಿ ನೆರೆದಿದ್ದ ಶಾಸಕ ಅರವಿಂದ್ ಬೆಲ್ಲದ್ ಇವರು ಆರೋಪಿಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ