|

ಧಾರವಾಡ – ಹಸುಗಳ ಕಳ್ಳ ಸಾಗಣೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಿದ್ದ ಬಜರಂಗದಳದ ಸೋಮಶೇಖರ್ ಇವರ ಮೇಲೆ ಮತಾಂಧ ಮುಸಲ್ಮಾನರು ಹಲ್ಲೆ ಮಾಡಿದರು ಇದರಿಂದಾಗಿ ಹಿಂದೂ ಮತ್ತು ಮುಸಲ್ಮಾನರ ನಡುವೆ ಗಲಭೆಯಾಯಿತು, ಇದರಲ್ಲಿ ಕೆಲವರು ಗಾಯಗೊಂಡಿದ್ದಾರೆ ಈ ದಾಳಿಯನ್ನು ಖಂಡಿಸಿ ಬಜರಂಗದಳದ ಕಾರ್ಯಕರ್ತರಿಂದ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಮೇಲೆ ದಾಳಿ ಮಾಡುವವರನ್ನು ಬಂಧಿಸಬೇಕು ಎಂದು ಈ ಸಮಯದಲ್ಲಿ ಆಗ್ರಹಿಸಲಾಯಿತು ಆಗ ಅಲ್ಲಿ ನೆರೆದಿದ್ದ ಶಾಸಕ ಅರವಿಂದ್ ಬೆಲ್ಲದ್ ಇವರು ಆರೋಪಿಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !