ಚೆನ್ನೈ (ತಮಿಳುನಾಡು) – ಬಿಜೆಪಿ ಮಹಿಳಾ ಮುಖಂಡೆ ನಾದಿಯಾ ಅವರ ಪತಿ ಶ್ರೀನಿವಾಸನ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಶ್ರೀನಿವಾಸನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈಯಕ್ತಿಕ ದ್ವೇಷವೇ ಈ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಕಂಡು ಬಂದಿದೆ. ಹಲವು ವರ್ಷಗಳ ಹಿಂದೆ ನಡೆದ ಒಂದು ಕೊಲೆಯಲ್ಲಿ ಭಾಗಿಯಾದ ಕಾರಣ ಶ್ರೀನಿವಾಸನ್ ಮೇಲೆ ಈ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ.
BJP worker’s husband chased, stabbed; 6 arrested
📍Chennai Tamilnadu
Attack occurred due to personal enmity, caught on CCTV, victim hospitalised.
Chennai has become murder capital under DMK rule – BJP leader Annamalai
Law and Order has gone for a toss under the rule of DMK pic.twitter.com/XX6NNR86kL
— Sanatan Prabhat (@SanatanPrabhat) June 17, 2024
ದಾಳಿಕೋರರು ಶ್ರೀನಿವಾಸನ್ ಅವರನ್ನು ಬೆನ್ನತ್ತಿ, ಅವರ ಮೇಲೆ ಹರಿತವಾದ ಆಯುಧಗಳಿಂದ ಹಲವು ಬಾರಿ ಹಲ್ಲೆ ನಡೆಸಿದ್ದಾರೆ. ಶ್ರೀನಿವಾಸನ್ ಸತ್ತಿದ್ದಾರೆ’ ಎಂದು ತಿಳಿದುಕೊಂಡು ಅವರು ಅಲ್ಲಿಂದ ಓಡಿ ಹೋದರು. ಈ ಘಟನೆ ಅಣ್ಣಾನಗರದಲ್ಲಿ ನಡೆದಿದ್ದು, ಘಟನೆಯ ಸ್ಥಳದಲ್ಲಿ ಉಪಸ್ಥಿತರಿದ್ದ ಕೆಲವು ಜನರು ಇದರ ಚಿತ್ರೀಕರಣ ಮಾಡಿ ಅದರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರು. ಈ ವೀಡಿಯೊದ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಿ ಅವರನ್ನು ಬಂಧಿಸಲಾಯಿತು. ರಾಜೇಶ, ಪ್ರಶಾಂತ, ಪ್ರಕಾಶ, ಶ್ರೀನಿವಾಸನ್, ಸರವಣನ್ ಮತ್ತು ರಾಜೇಶ ಆರೋಪಿಗಳ ಹೆಸರುಗಳಾಗಿವೆ.
ಸಂಪಾದಕೀಯ ನಿಲುವುಡಿಎಂಕೆ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಮೂರಾಬಟ್ಟೆ ! |

‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ