
ನವದೆಹಲಿ – ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಕೊಟ್ಟ ಆಹಾರದಲ್ಲಿ ಬ್ಲೇಡ್ ನ ಚೂರು(ತುಂಡು) ಪತ್ತೆಯಾಗಿದೆ. ಏರ್ ಇಂಡಿಯಾ ಅಧಿಕಾರಿ ರಾಜೇಶ್ ಡೋಗರಾ ಇದನ್ನು ದೃಢಪಡಿಸಿದ್ದು, ತಪ್ಪನ್ನು ಒಪ್ಪಿಕೊಂಡಿದ್ದಾರೆ. ‘ನಮ್ಮ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಆಹಾರದಲ್ಲಿ ಬ್ಲೇಡ್ನ ತುಂಡು ಪತ್ತೆಯಾಗಿದೆ. ತನಿಖೆಯ ನಂತರ, ಅದು ತರಕಾರಿ ಕತ್ತರಿಸಲು ಬಳಸುವ ಯಂತ್ರದ ತುಂಡಾಗಿದೆ ಎಂದು ತಿಳಿದುಬಂದಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದಿದ್ದಾರೆ.
ಸಂಪಾದಕೀಯ ನಿಲುವುಪ್ರಯಾಣಿಕರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸುವ ವಿಮಾನ ಸಾರಿಗೆ ಸಂಸ್ಥೆಗಳಿಂದ ದಂಡ ವಸೂಲಿ ಮಾಡಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!