
ನವದೆಹಲಿ – ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಕೊಟ್ಟ ಆಹಾರದಲ್ಲಿ ಬ್ಲೇಡ್ ನ ಚೂರು(ತುಂಡು) ಪತ್ತೆಯಾಗಿದೆ. ಏರ್ ಇಂಡಿಯಾ ಅಧಿಕಾರಿ ರಾಜೇಶ್ ಡೋಗರಾ ಇದನ್ನು ದೃಢಪಡಿಸಿದ್ದು, ತಪ್ಪನ್ನು ಒಪ್ಪಿಕೊಂಡಿದ್ದಾರೆ. ‘ನಮ್ಮ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರ ಆಹಾರದಲ್ಲಿ ಬ್ಲೇಡ್ನ ತುಂಡು ಪತ್ತೆಯಾಗಿದೆ. ತನಿಖೆಯ ನಂತರ, ಅದು ತರಕಾರಿ ಕತ್ತರಿಸಲು ಬಳಸುವ ಯಂತ್ರದ ತುಂಡಾಗಿದೆ ಎಂದು ತಿಳಿದುಬಂದಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ’ ಎಂದಿದ್ದಾರೆ.
ಸಂಪಾದಕೀಯ ನಿಲುವುಪ್ರಯಾಣಿಕರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯವಹಿಸುವ ವಿಮಾನ ಸಾರಿಗೆ ಸಂಸ್ಥೆಗಳಿಂದ ದಂಡ ವಸೂಲಿ ಮಾಡಬೇಕು! |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ