|

ಸುಳ್ಯ – ಇಲ್ಲಿ ‘ಲವ್ ಜಿಹಾದ್’ನ ಒಂದು ಘಟನೆ ಬೆಳಕಿಗೆ ಬಂದಿದೆ. ನಂಬರ್ ಪ್ಲೇಟ್ ಇಲ್ಲದ ಒಂದು ಕಾರಿನಲ್ಲಿ ಓರ್ವ ಹಿಂದೂ ಯುವತಿ ಮತ್ತು ಇಬ್ಬರು ಮುಸ್ಲಿಂ ಯುವಕರು ಹೋಗುತ್ತಿದ್ದಾರೆ ಎಂದು ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪೊಲೀಸರು ಈ ವಾಹನವನ್ನು ತಡೆದರು. ಪೊಲೀಸರು ಈ ಮೂವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಈ ಘಟನೆ ಲವ್ ಜಿಹಾದ್ ಎಂಬುದು ಬೆಳಕಿಗೆ ಬಂದಿದೆ. ಲವ್ ಜಿಹಾದ್ ಗೆ ಬಲಿಯಾದ ಯುವತಿಯ ಹೆಸರು ಇಶಾ ಆಗಿದ್ದು, ಆಕೆ ಹೊಸಂಗಡಿ ನಿವಾಸಿಯಾಗಿದ್ದಾಳೆ. ಈ ಹುಡುಗಿ ಮತಾಂತರಗೊಂಡು ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಾಳೆ. ಆಕೆ ತನ್ನ ಸ್ವಂತ ಮನೆಗೆ ಹೋಗಲು ನಿರಾಕರಿಸಿದ್ದಾಳೆ. ಹೀಗಾಗಿ ಪೊಲೀಸರು ಈ ಮೂವರನ್ನು ಬಿಡಬೇಕಾಯಿತು. (ಹಿಂದೂ ಹುಡುಗಿಯರ ವಿಷಯದಲ್ಲಿ ಪಾಕಿಸ್ತಾನ ಸಹಿತ ಭಾರತದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುವುದು ಹಿಂದೂಗಳಿಗೆ ಲಜ್ಯಾಸ್ಪದ ! -ಸಂಪಾದಕರು)
ಸಂಪಾದಕೀಯ ನಿಲುವುಈ ಘಟನೆಯಿಂದ ಹಿಂದೂ ಹೆಣ್ಣುಮಕ್ಕಳನ್ನು ಮತಾಂಧ ಮುಸಲ್ಮಾನರು ಎಷ್ಟರಮಟ್ಟಿಗೆ ಬ್ರೈನ್ ವಾಶ್ ಮಾಡುತ್ತಾರೆ, ಇದು ಗಮನಕ್ಕೆ ಬರುತ್ತದೆ ! ಇಂತಹ ಘಟನೆಗಳನ್ನು ತಡೆಯಲು ಯಾವ ಸರಕಾರವೂ ಪ್ರಯತ್ನಿಸದಿರುವುದು, ಹಿಂದೂರಾಷ್ಟ್ರವನ್ನು ಅನಿವಾರ್ಯ ಗೊಳಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!