
ನಾಸಿಕ್ – ನಗರದ ಭದ್ರಕಾಳಿ ಪ್ರದೇಶದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿರುವಾಗ ಅದನ್ನು ತಡೆದ ಶ್ರೀಕಾಂತ್ ಕ್ಷತ್ರಿಯ (38 ವರ್ಷ) ಮತ್ತು ನೀಲೇಶ್ ಗಾಂಗುರ್ಡೆ (23 ವರ್ಷ) ಎಂಬುವರ ಮೇಲೆ ದಾಳಿ ನಡೆದಿದೆ. ಈ ವೇಳೆ ಅವರು ಗಾಯಗೊಂಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆಯ ನಂತರ, ಬಜರಂಗದಳ ಕಾರ್ಯಕರ್ತರು ಗಾಯಾಳುಗಳನ್ನು ಭೇಟಿ ಮಾಡಲು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರಿದ್ದರು.
ಸಂಪಾದಕೀಯ ನಿಲುವುಗೋಹತ್ಯೆ ನಿಷೇಧ ಕಾಯಿದೆ ಪರಿಣಾಮಕಾರಿಯಾಗಿ ಜಾರಿಯಾಗುವುದಿಲ್ಲ ಹಾಗೂ ಗೋಹತ್ಯೆ ತಡೆಯುವವರ ಮೇಲೆ ಹಲ್ಲೆಗಳು ನಡೆಯುತ್ತಿವೆ, ಇದು ಖೇದಕರ ! ದಾಳಿ ಮಾಡುವ ಮತಾಂಧರ ವಿರುದ್ಧ ಪೊಲೀಸರು ಯಾವಾಗ ಕಠಿಣ ಕ್ರಮ ಕೈಗೊಳ್ಳುವರು ? |
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ