ಗ್ರಾಹಕರಲ್ಲಿ ಕ್ಷಮೆಯಾಚಿಸಿ ಮರುಪಾವತಿ ಮಾಡಿದ ಅಮೆಜಾನ್ !

ಬೆಂಗಳೂರು – ಮಹಿಳೆಯೊಬ್ಬರು ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಉತ್ಪನ್ನದ ಪಾರ್ಸೆಲ್ ಬಾಕ್ಸ್ನಲ್ಲಿ ಜೀವಂತ ನಾಗರ ಹಾವು ಪತ್ತೆಯಾಗಿದೆ. ಮಹಿಳೆ ಪೆಟ್ಟಿಗೆಯನ್ನು ತೆರೆದಾಗ, ನಾಗರ ಹಾವು ಹೊರಬಂದಿತು; ಆದರೆ ಪೆಟ್ಟಿಗೆಯಲ್ಲಿದ್ದ ‘ಪ್ಯಾಕೇಜಿಂಗ್ ಟೇಪ್’ನಲ್ಲಿ ಸಿಕ್ಕಿಹಾಕಿಕೊಂಡಿತು. ಯಾವುದೇ ಹಾನಿಯಾಗಿಲ್ಲ. ನಂತರ ಸ್ಥಳೀಯರು ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಈ ಪ್ರಕರಣದಲ್ಲಿ ಅಮೆಜಾನ್ ಮಹಿಳೆಗೆ ಕ್ಷಮೆ ಯಾಚಿಸಿ ಸಂಪೂರ್ಣ ಹಣ ವಾಪಸ್ ನೀಡಿದೆ.
ಮಹಿಳೆಯು, ಅಮೆಜಾನ್ ನ ಕಳಪೆ ಸಾರಿಗೆ ವ್ಯವಸ್ಥೆ, ಅನೈರ್ಮಲ್ಯ ಗೋದಾಮು ಹಾಗೂ ನಿರ್ವಹಣೆಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಆರೋಪಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!