
ತೈಪೈ (ತೈವಾನ್) – ತೈವಾನ್ ಅಧ್ಯಕ್ಷ ಲೈ ಚಿಂಗ್ ತೆಹ್ ಅವರು ಭಾರತದ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿಯಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದರು. ಇದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿತ್ತು. ತೈವಾನ್ನ ಉಪ ವಿದೇಶಾಂಗ ಸಚಿವ ಟಿಯೆನ್ ಚುಂಗ್-ಕ್ವಾಂಗ್ ಪ್ರತಿಕ್ರಿಯಿಸಿ, “ಮೋದಿ ಅಥವಾ ನಾವು ಚೀನಾಕ್ಕೆ ಹೆದರುವುದಿಲ್ಲ” ಎಂದು ಹೇಳಿದ್ದಾರೆ. ಭಾರತ ಮತ್ತು ತೈವಾನ್ ನಡುವಿನ ಬಲವಾದ ಬಾಂಧವ್ಯದ ಬಗ್ಗೆ ಚೀನಾದ ಟೀಕೆಗಳ ಬಗ್ಗೆ ತೈವಾನ್ನ ಉಪ ವಿದೇಶಾಂಗ ಸಚಿವರನ್ನು ಪ್ರಶ್ನಿಸಲಾಗಿತ್ತು. ಈ ಬಗ್ಗೆ ಅವರು, ಬೆದರಿಕೆಗಳಿಂದ ಸ್ನೇಹ ಮುರಿಯುವುದಿಲ್ಲ. ತೈವಾನ್ ಭಾರತದೊಂದಿಗೆ ಪಾಲುದಾರಿಕೆಯನ್ನು ಹೆಚ್ಚಿಸುವತ್ತ ಗಮನಹರಿಸುತ್ತಿದೆ. ಉಭಯ ದೇಶಗಳ ನಡುವಿನ ಸಂಬಂಧಗಳು ಪರಸ್ಪರ ಲಾಭದಾಯಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಆಧರಿಸಿವೆ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!