ಇಲ್ಲಿಯವರೆಗೆ ದೊರೆತ ಇತಿಹಾಸದಲ್ಲಿಯೇ ಅತ್ಯಂತ ಸುಂದರ ಪ್ರತಿಮೆ

ಬುಲ್ಡಾಣಾ – ಸಿಂಧಖೇಡ್ ರಾಜಾ ಪಟ್ಟಣದಲ್ಲಿರುವ ಐತಿಹಾಸಿಕ ರಾಜೆ ಲಖುಜಿರಾವ್ ಜಾಧವ್ ಅವರ ಸಮಾಧಿಯ ಪರಿಸರದ ಜೀರ್ಣೋದ್ಧಾರ ಮತ್ತು ಸಂರಕ್ಷಣೆಯ ಕಾರ್ಯವು ಹಲವಾರು ತಿಂಗಳುಗಳಿಂದ ನಡೆಯುತ್ತಿದೆ. ಅವರ ಸಮಾಧಿಯ ಮುಂಭಾಗದಲ್ಲಿ ಉತ್ಖನನ ಮಾಡುವಾಗ, ಶ್ರೀ ವಿಷ್ಣು ಮತ್ತು ಲಕ್ಷ್ಮಿ ದೇವಿಯ ಭವ್ಯವಾದ ವಿಗ್ರಹಗಳು ಸಿಕ್ಕಿವೆ. ಈ ಸುಂದರ ಮತ್ತು ಆಕರ್ಷಕ ವಿಗ್ರಹವು ಇಲ್ಲಿಯವರೆಗಿನ ಇತಿಹಾಸದಲ್ಲಿ ಸಿಕ್ಕಂತಹ ಎಲ್ಲಕ್ಕಿಂತ ಅತ್ಯಂತ ಸುಂದರವಾದ ವಿಗ್ರಹವಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಗ್ರಹಗಳು ಸುಮಾರು ಹನ್ನೊಂದನೇ ಶತಮಾನದ್ದು ಇರಬಹುದೆಂದು ಹೇಳಲಾಗಿದೆ.
ಮುಂಬರುವ ದಿನಗಳಲ್ಲಿ ಈ ಪ್ರದೇಶದ ಸಂಪೂರ್ಣ ಉತ್ಖನನ ಮಾಡಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕರಾದ ಅರುಣ್ ಮಲಿಕ್ ಅವರು ತಿಳಿಸಿದ್ದಾರೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!